ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ:  ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

Published : Dec 26, 2023, 01:09 PM IST

ಡ್ಯಾಮ್‌ಗೆ ಮುತ್ತಿಗೆ ಹಾಕಿ ಬೀಗ ಜಡಿಯಲು ಮುಂದಾದ ರೈತ ಸಂಘ
ಡ್ಯಾಮ್ ಮುಂಭಾಗ ನೂರಾರು ಸಂಖ್ಯೆಯಲ್ಲಿ ಜಮಾಯಿಸಿರೋ ರೈತರು 
ಡ್ಯಾಮ್‌ನಿಂದ ನೀರು ಹೊರ ಬರುವ ರಭಸಕ್ಕೆ ಕೃಷಿ ಭೂಮಿ ನದಿ ಪಾಲು 
 

ಮಂಗಳೂರು: ತುಂಬೆ ವೆಂಟೆಡ್ ಡ್ಯಾಮ್(Thumbe Vented Dam) ನೀರಿನಿಂದ ಕೃಷಿ ಭೂಮಿ ನದಿಪಾಲಾದ ಹಿನ್ನೆಲೆ ಬಂಟ್ವಾಳದ(Bantwala) ತುಂಬೆ ವೆಂಟೆಡ್ ಡ್ಯಾಂಗೆ ರೈತರು(Farmers) ಮುತ್ತಿಗೆ ಹಾಕಿದರು. ರೈತರನ್ನು ಡ್ಯಾಂ ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಡ್ಯಾಂ ಗೇಟ್ ಬಳಿ ತಡೆದಿದ್ದಕ್ಕೆ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಡ್ಯಾಂ ಸಿಬ್ಬಂದಿ ಜೊತೆ ರೈತರು ವಾಗ್ವಾದ ನಡೆಸಿದರು. ಮಂಗಳೂರು ಪಾಲಿಕೆ ಕಮಿಷನರ್ ಹಾಗೂ ಜಿಲ್ಲಾಧಿಕಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ನದಿ ಕೊರೆತದಿಂದ ಕೃಷಿ ಭೂಮಿ ನಾಶವಾಗಿದ್ದು, ಇದಕ್ಕೆ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಪ್ರತಿಭಟನಕಾರರು ಆಗಮಿಸುವ ಮುನ್ನವೇ ಡ್ಯಾಮ್‌ಗೆ ಮಹಾನಗರ ಪಾಲಿಕೆ ಬೀಗ ಹಾಕಿದೆ. ನದಿ ಕೊರೆತದಿಂದ ಎಕರೆಗಟ್ಟಲೆ ಕೃಷಿ ಭೂಮಿ ನೀರು ಪಾಲಾಗಿದೆ. ವರ್ಷದಿಂದ ವರ್ಷಕ್ಕೆ ನೇತ್ರಾವತಿ ನದಿ ಕೊರೆತ ಉಲ್ಬಣವಾಗಿದ್ದು, ಅಡಿಕೆ, ತೆಂಗು, ಬಾಳೆಗಿಡ, ಕಾಳು ಮೆಣಸು ಮುಂತಾದ ಬೆಳೆಗಳು ನಾಶವಾಗಿವೆ.

ಇದನ್ನೂ ವೀಕ್ಷಿಸಿ:  Sumalata: ಮೈತ್ರಿಗೆ ಸೆಡ್ಡು ಹೊಡೆಯುತ್ತಾರಾ ಸಂಸದೆ ಸುಮಲತಾ ? ಟಿಕೆಟ್‌ ಸಿಗದಿದ್ದರೂ ಮಂಡ್ಯದಿಂದ ಕಣಕ್ಕೆ ?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more