ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ:  ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

Published : Dec 26, 2023, 01:09 PM IST

ಡ್ಯಾಮ್‌ಗೆ ಮುತ್ತಿಗೆ ಹಾಕಿ ಬೀಗ ಜಡಿಯಲು ಮುಂದಾದ ರೈತ ಸಂಘ
ಡ್ಯಾಮ್ ಮುಂಭಾಗ ನೂರಾರು ಸಂಖ್ಯೆಯಲ್ಲಿ ಜಮಾಯಿಸಿರೋ ರೈತರು 
ಡ್ಯಾಮ್‌ನಿಂದ ನೀರು ಹೊರ ಬರುವ ರಭಸಕ್ಕೆ ಕೃಷಿ ಭೂಮಿ ನದಿ ಪಾಲು 
 

ಮಂಗಳೂರು: ತುಂಬೆ ವೆಂಟೆಡ್ ಡ್ಯಾಮ್(Thumbe Vented Dam) ನೀರಿನಿಂದ ಕೃಷಿ ಭೂಮಿ ನದಿಪಾಲಾದ ಹಿನ್ನೆಲೆ ಬಂಟ್ವಾಳದ(Bantwala) ತುಂಬೆ ವೆಂಟೆಡ್ ಡ್ಯಾಂಗೆ ರೈತರು(Farmers) ಮುತ್ತಿಗೆ ಹಾಕಿದರು. ರೈತರನ್ನು ಡ್ಯಾಂ ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಡ್ಯಾಂ ಗೇಟ್ ಬಳಿ ತಡೆದಿದ್ದಕ್ಕೆ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಡ್ಯಾಂ ಸಿಬ್ಬಂದಿ ಜೊತೆ ರೈತರು ವಾಗ್ವಾದ ನಡೆಸಿದರು. ಮಂಗಳೂರು ಪಾಲಿಕೆ ಕಮಿಷನರ್ ಹಾಗೂ ಜಿಲ್ಲಾಧಿಕಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ನದಿ ಕೊರೆತದಿಂದ ಕೃಷಿ ಭೂಮಿ ನಾಶವಾಗಿದ್ದು, ಇದಕ್ಕೆ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಪ್ರತಿಭಟನಕಾರರು ಆಗಮಿಸುವ ಮುನ್ನವೇ ಡ್ಯಾಮ್‌ಗೆ ಮಹಾನಗರ ಪಾಲಿಕೆ ಬೀಗ ಹಾಕಿದೆ. ನದಿ ಕೊರೆತದಿಂದ ಎಕರೆಗಟ್ಟಲೆ ಕೃಷಿ ಭೂಮಿ ನೀರು ಪಾಲಾಗಿದೆ. ವರ್ಷದಿಂದ ವರ್ಷಕ್ಕೆ ನೇತ್ರಾವತಿ ನದಿ ಕೊರೆತ ಉಲ್ಬಣವಾಗಿದ್ದು, ಅಡಿಕೆ, ತೆಂಗು, ಬಾಳೆಗಿಡ, ಕಾಳು ಮೆಣಸು ಮುಂತಾದ ಬೆಳೆಗಳು ನಾಶವಾಗಿವೆ.

ಇದನ್ನೂ ವೀಕ್ಷಿಸಿ:  Sumalata: ಮೈತ್ರಿಗೆ ಸೆಡ್ಡು ಹೊಡೆಯುತ್ತಾರಾ ಸಂಸದೆ ಸುಮಲತಾ ? ಟಿಕೆಟ್‌ ಸಿಗದಿದ್ದರೂ ಮಂಡ್ಯದಿಂದ ಕಣಕ್ಕೆ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more