ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ:  ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

Published : Dec 26, 2023, 01:09 PM IST

ಡ್ಯಾಮ್‌ಗೆ ಮುತ್ತಿಗೆ ಹಾಕಿ ಬೀಗ ಜಡಿಯಲು ಮುಂದಾದ ರೈತ ಸಂಘ
ಡ್ಯಾಮ್ ಮುಂಭಾಗ ನೂರಾರು ಸಂಖ್ಯೆಯಲ್ಲಿ ಜಮಾಯಿಸಿರೋ ರೈತರು 
ಡ್ಯಾಮ್‌ನಿಂದ ನೀರು ಹೊರ ಬರುವ ರಭಸಕ್ಕೆ ಕೃಷಿ ಭೂಮಿ ನದಿ ಪಾಲು 
 

ಮಂಗಳೂರು: ತುಂಬೆ ವೆಂಟೆಡ್ ಡ್ಯಾಮ್(Thumbe Vented Dam) ನೀರಿನಿಂದ ಕೃಷಿ ಭೂಮಿ ನದಿಪಾಲಾದ ಹಿನ್ನೆಲೆ ಬಂಟ್ವಾಳದ(Bantwala) ತುಂಬೆ ವೆಂಟೆಡ್ ಡ್ಯಾಂಗೆ ರೈತರು(Farmers) ಮುತ್ತಿಗೆ ಹಾಕಿದರು. ರೈತರನ್ನು ಡ್ಯಾಂ ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಡ್ಯಾಂ ಗೇಟ್ ಬಳಿ ತಡೆದಿದ್ದಕ್ಕೆ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಡ್ಯಾಂ ಸಿಬ್ಬಂದಿ ಜೊತೆ ರೈತರು ವಾಗ್ವಾದ ನಡೆಸಿದರು. ಮಂಗಳೂರು ಪಾಲಿಕೆ ಕಮಿಷನರ್ ಹಾಗೂ ಜಿಲ್ಲಾಧಿಕಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ನದಿ ಕೊರೆತದಿಂದ ಕೃಷಿ ಭೂಮಿ ನಾಶವಾಗಿದ್ದು, ಇದಕ್ಕೆ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಪ್ರತಿಭಟನಕಾರರು ಆಗಮಿಸುವ ಮುನ್ನವೇ ಡ್ಯಾಮ್‌ಗೆ ಮಹಾನಗರ ಪಾಲಿಕೆ ಬೀಗ ಹಾಕಿದೆ. ನದಿ ಕೊರೆತದಿಂದ ಎಕರೆಗಟ್ಟಲೆ ಕೃಷಿ ಭೂಮಿ ನೀರು ಪಾಲಾಗಿದೆ. ವರ್ಷದಿಂದ ವರ್ಷಕ್ಕೆ ನೇತ್ರಾವತಿ ನದಿ ಕೊರೆತ ಉಲ್ಬಣವಾಗಿದ್ದು, ಅಡಿಕೆ, ತೆಂಗು, ಬಾಳೆಗಿಡ, ಕಾಳು ಮೆಣಸು ಮುಂತಾದ ಬೆಳೆಗಳು ನಾಶವಾಗಿವೆ.

ಇದನ್ನೂ ವೀಕ್ಷಿಸಿ:  Sumalata: ಮೈತ್ರಿಗೆ ಸೆಡ್ಡು ಹೊಡೆಯುತ್ತಾರಾ ಸಂಸದೆ ಸುಮಲತಾ ? ಟಿಕೆಟ್‌ ಸಿಗದಿದ್ದರೂ ಮಂಡ್ಯದಿಂದ ಕಣಕ್ಕೆ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more