ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ:  ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

Published : Dec 26, 2023, 01:09 PM IST

ಡ್ಯಾಮ್‌ಗೆ ಮುತ್ತಿಗೆ ಹಾಕಿ ಬೀಗ ಜಡಿಯಲು ಮುಂದಾದ ರೈತ ಸಂಘ
ಡ್ಯಾಮ್ ಮುಂಭಾಗ ನೂರಾರು ಸಂಖ್ಯೆಯಲ್ಲಿ ಜಮಾಯಿಸಿರೋ ರೈತರು 
ಡ್ಯಾಮ್‌ನಿಂದ ನೀರು ಹೊರ ಬರುವ ರಭಸಕ್ಕೆ ಕೃಷಿ ಭೂಮಿ ನದಿ ಪಾಲು 
 

ಮಂಗಳೂರು: ತುಂಬೆ ವೆಂಟೆಡ್ ಡ್ಯಾಮ್(Thumbe Vented Dam) ನೀರಿನಿಂದ ಕೃಷಿ ಭೂಮಿ ನದಿಪಾಲಾದ ಹಿನ್ನೆಲೆ ಬಂಟ್ವಾಳದ(Bantwala) ತುಂಬೆ ವೆಂಟೆಡ್ ಡ್ಯಾಂಗೆ ರೈತರು(Farmers) ಮುತ್ತಿಗೆ ಹಾಕಿದರು. ರೈತರನ್ನು ಡ್ಯಾಂ ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಡ್ಯಾಂ ಗೇಟ್ ಬಳಿ ತಡೆದಿದ್ದಕ್ಕೆ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಡ್ಯಾಂ ಸಿಬ್ಬಂದಿ ಜೊತೆ ರೈತರು ವಾಗ್ವಾದ ನಡೆಸಿದರು. ಮಂಗಳೂರು ಪಾಲಿಕೆ ಕಮಿಷನರ್ ಹಾಗೂ ಜಿಲ್ಲಾಧಿಕಾರಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ನದಿ ಕೊರೆತದಿಂದ ಕೃಷಿ ಭೂಮಿ ನಾಶವಾಗಿದ್ದು, ಇದಕ್ಕೆ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಪ್ರತಿಭಟನಕಾರರು ಆಗಮಿಸುವ ಮುನ್ನವೇ ಡ್ಯಾಮ್‌ಗೆ ಮಹಾನಗರ ಪಾಲಿಕೆ ಬೀಗ ಹಾಕಿದೆ. ನದಿ ಕೊರೆತದಿಂದ ಎಕರೆಗಟ್ಟಲೆ ಕೃಷಿ ಭೂಮಿ ನೀರು ಪಾಲಾಗಿದೆ. ವರ್ಷದಿಂದ ವರ್ಷಕ್ಕೆ ನೇತ್ರಾವತಿ ನದಿ ಕೊರೆತ ಉಲ್ಬಣವಾಗಿದ್ದು, ಅಡಿಕೆ, ತೆಂಗು, ಬಾಳೆಗಿಡ, ಕಾಳು ಮೆಣಸು ಮುಂತಾದ ಬೆಳೆಗಳು ನಾಶವಾಗಿವೆ.

ಇದನ್ನೂ ವೀಕ್ಷಿಸಿ:  Sumalata: ಮೈತ್ರಿಗೆ ಸೆಡ್ಡು ಹೊಡೆಯುತ್ತಾರಾ ಸಂಸದೆ ಸುಮಲತಾ ? ಟಿಕೆಟ್‌ ಸಿಗದಿದ್ದರೂ ಮಂಡ್ಯದಿಂದ ಕಣಕ್ಕೆ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more