ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!

ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!

Published : Dec 13, 2024, 04:19 PM IST

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ. ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೀದರ್(ಡಿ.13): ನಗರದ ಬ್ರಿಮ್ಸ್ ಆಸ್ಪತ್ರೆ ಎದುರು 28 ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿದ್ದಾರೆ.  ಬ್ರಿಮ್ಸ್ ಆಸ್ಪತ್ರೆ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.  ಕಾರಂಜಾ ಮುಳುಗಡೆ ಸಂತ್ರಸ್ತರು ಹಾಗೂ ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ.

ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಧರಣಿ ಸ್ಥಳದಲ್ಲೇ ಸಂತ್ರಸ್ತರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮೂವರು ರೈತರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರೈತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more