ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!

ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!

Published : Dec 13, 2024, 04:19 PM IST

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ. ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೀದರ್(ಡಿ.13): ನಗರದ ಬ್ರಿಮ್ಸ್ ಆಸ್ಪತ್ರೆ ಎದುರು 28 ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿದ್ದಾರೆ.  ಬ್ರಿಮ್ಸ್ ಆಸ್ಪತ್ರೆ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.  ಕಾರಂಜಾ ಮುಳುಗಡೆ ಸಂತ್ರಸ್ತರು ಹಾಗೂ ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ.

ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಧರಣಿ ಸ್ಥಳದಲ್ಲೇ ಸಂತ್ರಸ್ತರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮೂವರು ರೈತರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರೈತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more