ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ರೈತರ ಬದುಕು ಮೂರಾಬಟ್ಟೆ..!

ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ರೈತರ ಬದುಕು ಮೂರಾಬಟ್ಟೆ..!

Suvarna News   | Asianet News
Published : Aug 01, 2021, 12:50 PM ISTUpdated : Aug 01, 2021, 01:13 PM IST

* ಆತ್ಮಹತ್ಯೆ ಮಾಡಿಕೊಳ್ಳೋದೊಂದೇ ದಾರಿ ಅಂತಿದ್ದಾರೆ ಸಿಎಂ ತವರು ಜಿಲ್ಲೆಯ ಜನ
* ಅಂಗೈನಲ್ಲಿ ಜೀವ ಹಿಡಿದೇ ಸಾಗಬೇಕಿದೆ ಜನ
* ವಯೋವೃದ್ದರು, ಗರ್ಭಿಣಿ ಹೆಂಗಸರು, ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡೇ  ಓಡಾಡೋ ಪರಿಸ್ಥಿತಿ
 

ಹಾವೇರಿ(ಆ.01): ಪ್ರವಾಹ ತಗ್ಗಿದರೂ ಕೊಳೆತು ನಾರುತ್ತಿವೆ ಸಾವಿರಾರು ಎಕರೆ ಜಮೀನಿನಲ್ಲಿರುವ ಬೆಳೆಗಳು. ಹೌದು, ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ನೆರೆಯಲ್ಲಿ ಗೋವಿನಜೋಳ, ಹತ್ತಿ, ಕಬ್ಬು, ಸೋಯಾಬಿನ್, ಮೆಣಸಿನಕಾಯಿ ಬೆಳೆ ಕೊಳೆತು ಹೋಗಿದೆ. ಸಾಲ ಮಾಡಿ ಬಿತ್ತನೆ ಕಾರ್ಯ ಮಾಡಿದ್ದ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಭೀಕರ ಪ್ರವಾಹದ ಎಫೆಕ್ಟ್‌ನಿಂದಾಗಿ ರೈತರು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. 

ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!