ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ರೈತರ ಬದುಕು ಮೂರಾಬಟ್ಟೆ..!

ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ರೈತರ ಬದುಕು ಮೂರಾಬಟ್ಟೆ..!

Suvarna News   | Asianet News
Published : Aug 01, 2021, 12:50 PM ISTUpdated : Aug 01, 2021, 01:13 PM IST

* ಆತ್ಮಹತ್ಯೆ ಮಾಡಿಕೊಳ್ಳೋದೊಂದೇ ದಾರಿ ಅಂತಿದ್ದಾರೆ ಸಿಎಂ ತವರು ಜಿಲ್ಲೆಯ ಜನ
* ಅಂಗೈನಲ್ಲಿ ಜೀವ ಹಿಡಿದೇ ಸಾಗಬೇಕಿದೆ ಜನ
* ವಯೋವೃದ್ದರು, ಗರ್ಭಿಣಿ ಹೆಂಗಸರು, ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡೇ  ಓಡಾಡೋ ಪರಿಸ್ಥಿತಿ
 

ಹಾವೇರಿ(ಆ.01): ಪ್ರವಾಹ ತಗ್ಗಿದರೂ ಕೊಳೆತು ನಾರುತ್ತಿವೆ ಸಾವಿರಾರು ಎಕರೆ ಜಮೀನಿನಲ್ಲಿರುವ ಬೆಳೆಗಳು. ಹೌದು, ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ನೆರೆಯಲ್ಲಿ ಗೋವಿನಜೋಳ, ಹತ್ತಿ, ಕಬ್ಬು, ಸೋಯಾಬಿನ್, ಮೆಣಸಿನಕಾಯಿ ಬೆಳೆ ಕೊಳೆತು ಹೋಗಿದೆ. ಸಾಲ ಮಾಡಿ ಬಿತ್ತನೆ ಕಾರ್ಯ ಮಾಡಿದ್ದ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಭೀಕರ ಪ್ರವಾಹದ ಎಫೆಕ್ಟ್‌ನಿಂದಾಗಿ ರೈತರು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. 

ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!