ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

Published : Oct 02, 2021, 04:06 PM IST

* ವ್ಯಾಪಾರಸ್ಥರಿಲ್ಲದೇ ಚೀಲದಲ್ಲೇ ಕೊಳೆಯುತ್ತಿರೋ ಈರುಳ್ಳಿ 
* ಇಳುವರಿಯೂ ಇಲ್ಲ, ವಾಡಿಕೆಯಂತೆ ಮಳೆಯೂ ಇಲ್ಲ, ಬೆಲೆಯೂ ಇಲ್ಲ
* ಎಪಿಎಂಸಿ ಕಾಯ್ದೆ ಜಾರಿಗೆ ತಂದಿದ್ದೇ ತಂದಿದ್ದು, ರೈತರಿಗೆ ಮರಣ ಶಾಸನ 
 

ಚಿಕ್ಕಮಗಳೂರು(ಅ.02): ಅತ್ತ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದೇವೆ ರೈತರ ಬಾಳು ಬಂಗಾರ ಅಂತಿದೆ. ಇತ್ತ ರೈತರು ರಾಜಕಾರಣಿಗಳೆಲ್ಲಾ ವಿಷ ಕುಡಿದು ಸತ್ತು ಹೋಗಲಿ, ಹೊಸ ಸರ್ಕಾರವಾದ್ರು ಬಂದು ನಮ್ಮನ್ನ ಉಳಿಸಲಿ ಇಲ್ಲ ನಮಗೆ ಒಂದು ತೊಟ್ಟು ವಿಷ ತಂದು ಕೊಡಲಿ ಅಂತಿದ್ದಾರೆ. ಜನರಿಗೆ ಊಟ ಕೊಡೋಕೆ ಆಗ್ತಿಲ್ಲ. ಊಟದ ಬದಲು ಮಂಡಕ್ಕಿ ಕೊಡ್ತಿದ್ದೇವೆ. ನಮ್ಮ ಗೋಳು ಕೇಳೋರಿಲ್ಲ. ಈ ಸುಖಕ್ಕೆ ಸರ್ಕಾರ ಏಕೆ ಅಂತ ರೈತರು ಸರ್ಕಾರಕ್ಕೆ ಸೂಸೈಡ್ ಮಾಡಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಹಾಗಾದ್ರೆ, ರೈತರ ಈ ಆಕ್ರೋಶ ಕಾರಣವೇನು ಅಂತೀರಾ.ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. 

ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!