ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

ಚಿಕ್ಕಮಗಳೂರು: ಈರುಳ್ಳಿ ಬೆಳೆದ ರೈತರು ಕಂಗಾಲು, ಕಣ್ಣೀರಲ್ಲೇ ಕೈತೊಳೆಯುತ್ತಿರುವ ಅನ್ನದಾತ

Suvarna News   | Asianet News
Published : Oct 02, 2021, 04:06 PM IST

* ವ್ಯಾಪಾರಸ್ಥರಿಲ್ಲದೇ ಚೀಲದಲ್ಲೇ ಕೊಳೆಯುತ್ತಿರೋ ಈರುಳ್ಳಿ 
* ಇಳುವರಿಯೂ ಇಲ್ಲ, ವಾಡಿಕೆಯಂತೆ ಮಳೆಯೂ ಇಲ್ಲ, ಬೆಲೆಯೂ ಇಲ್ಲ
* ಎಪಿಎಂಸಿ ಕಾಯ್ದೆ ಜಾರಿಗೆ ತಂದಿದ್ದೇ ತಂದಿದ್ದು, ರೈತರಿಗೆ ಮರಣ ಶಾಸನ 
 

ಚಿಕ್ಕಮಗಳೂರು(ಅ.02): ಅತ್ತ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದೇವೆ ರೈತರ ಬಾಳು ಬಂಗಾರ ಅಂತಿದೆ. ಇತ್ತ ರೈತರು ರಾಜಕಾರಣಿಗಳೆಲ್ಲಾ ವಿಷ ಕುಡಿದು ಸತ್ತು ಹೋಗಲಿ, ಹೊಸ ಸರ್ಕಾರವಾದ್ರು ಬಂದು ನಮ್ಮನ್ನ ಉಳಿಸಲಿ ಇಲ್ಲ ನಮಗೆ ಒಂದು ತೊಟ್ಟು ವಿಷ ತಂದು ಕೊಡಲಿ ಅಂತಿದ್ದಾರೆ. ಜನರಿಗೆ ಊಟ ಕೊಡೋಕೆ ಆಗ್ತಿಲ್ಲ. ಊಟದ ಬದಲು ಮಂಡಕ್ಕಿ ಕೊಡ್ತಿದ್ದೇವೆ. ನಮ್ಮ ಗೋಳು ಕೇಳೋರಿಲ್ಲ. ಈ ಸುಖಕ್ಕೆ ಸರ್ಕಾರ ಏಕೆ ಅಂತ ರೈತರು ಸರ್ಕಾರಕ್ಕೆ ಸೂಸೈಡ್ ಮಾಡಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಹಾಗಾದ್ರೆ, ರೈತರ ಈ ಆಕ್ರೋಶ ಕಾರಣವೇನು ಅಂತೀರಾ.ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. 

ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?