BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

Published : Jun 08, 2022, 01:03 PM IST


*   ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಘಟನೆ
*   ರೈತರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು
*   ನಮ್ಮನ್ನ ಕಾಪಾಡಿ ಅಂತ ಅಂಗಲಾಚಿ ಬೇಡಿಕೊಳ್ಳುತ್ತಿರುವ ರೈತರು
 

ಚಿತ್ರದುರ್ಗ(ಜೂ.08):  ಜಮೀನುಗಳಲ್ಲಿ ಒಂದೇ ಕಡೆ ವಿದ್ಯುತ್‌ ಕಂಬಗಳು ವಾಲಿದ್ದರಿಂದ ರೈತರು ಜೀವಭಯದಲ್ಲೇ ಓಡಾಡುವಂತ ಸ್ಥಿತಿ ನಿರ್ಮಾಣವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಅಂತ ರೈತರು ದೂರಿದ್ದಾರೆ. ಅಪ್ಪಿತಪ್ಪಿ ಶಾರ್ಟ್‌ಸರ್ಕ್ಯೂಟ್‌ ಆಯ್ತು ಅಂದ್ರೆ ಬೆಳೆದ ಬೆಳೆ ಸಂಪೂರ್ನವಾಗಿ ಸುಟ್ಟು ಹೋಗುತ್ತದೆ. ಹೀಗಾಗಿ ನಮ್ಮನ್ನ ಕಾಪಾಡಿ ಅಂತ ರೈತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವಿವರವಾಗಿ ಬಿತ್ತರಿಸಲಾಗಿದೆ. ಇನ್ನಾದರೂ ಅಧಿಕಾರಿಗಳು ಸ್ಪಂದಿಸುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 

ತಂದೆ ಫೋಟೋಗೆ ಹೂ ಇಟ್ಟು ಅಪ್ಪ ಅಪ್ಪ ಎಂದ ಕೂಗಿದ ರಾಯನ್; ವಿಡಿಯೋ ವೈರಲ್
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more