BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

Published : Jun 08, 2022, 01:03 PM IST


*   ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಘಟನೆ
*   ರೈತರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು
*   ನಮ್ಮನ್ನ ಕಾಪಾಡಿ ಅಂತ ಅಂಗಲಾಚಿ ಬೇಡಿಕೊಳ್ಳುತ್ತಿರುವ ರೈತರು
 

ಚಿತ್ರದುರ್ಗ(ಜೂ.08):  ಜಮೀನುಗಳಲ್ಲಿ ಒಂದೇ ಕಡೆ ವಿದ್ಯುತ್‌ ಕಂಬಗಳು ವಾಲಿದ್ದರಿಂದ ರೈತರು ಜೀವಭಯದಲ್ಲೇ ಓಡಾಡುವಂತ ಸ್ಥಿತಿ ನಿರ್ಮಾಣವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಅಂತ ರೈತರು ದೂರಿದ್ದಾರೆ. ಅಪ್ಪಿತಪ್ಪಿ ಶಾರ್ಟ್‌ಸರ್ಕ್ಯೂಟ್‌ ಆಯ್ತು ಅಂದ್ರೆ ಬೆಳೆದ ಬೆಳೆ ಸಂಪೂರ್ನವಾಗಿ ಸುಟ್ಟು ಹೋಗುತ್ತದೆ. ಹೀಗಾಗಿ ನಮ್ಮನ್ನ ಕಾಪಾಡಿ ಅಂತ ರೈತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವಿವರವಾಗಿ ಬಿತ್ತರಿಸಲಾಗಿದೆ. ಇನ್ನಾದರೂ ಅಧಿಕಾರಿಗಳು ಸ್ಪಂದಿಸುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 

ತಂದೆ ಫೋಟೋಗೆ ಹೂ ಇಟ್ಟು ಅಪ್ಪ ಅಪ್ಪ ಎಂದ ಕೂಗಿದ ರಾಯನ್; ವಿಡಿಯೋ ವೈರಲ್
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more