BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

Published : Jun 08, 2022, 01:03 PM IST


*   ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಘಟನೆ
*   ರೈತರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು
*   ನಮ್ಮನ್ನ ಕಾಪಾಡಿ ಅಂತ ಅಂಗಲಾಚಿ ಬೇಡಿಕೊಳ್ಳುತ್ತಿರುವ ರೈತರು
 

ಚಿತ್ರದುರ್ಗ(ಜೂ.08):  ಜಮೀನುಗಳಲ್ಲಿ ಒಂದೇ ಕಡೆ ವಿದ್ಯುತ್‌ ಕಂಬಗಳು ವಾಲಿದ್ದರಿಂದ ರೈತರು ಜೀವಭಯದಲ್ಲೇ ಓಡಾಡುವಂತ ಸ್ಥಿತಿ ನಿರ್ಮಾಣವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಅಂತ ರೈತರು ದೂರಿದ್ದಾರೆ. ಅಪ್ಪಿತಪ್ಪಿ ಶಾರ್ಟ್‌ಸರ್ಕ್ಯೂಟ್‌ ಆಯ್ತು ಅಂದ್ರೆ ಬೆಳೆದ ಬೆಳೆ ಸಂಪೂರ್ನವಾಗಿ ಸುಟ್ಟು ಹೋಗುತ್ತದೆ. ಹೀಗಾಗಿ ನಮ್ಮನ್ನ ಕಾಪಾಡಿ ಅಂತ ರೈತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವಿವರವಾಗಿ ಬಿತ್ತರಿಸಲಾಗಿದೆ. ಇನ್ನಾದರೂ ಅಧಿಕಾರಿಗಳು ಸ್ಪಂದಿಸುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 

ತಂದೆ ಫೋಟೋಗೆ ಹೂ ಇಟ್ಟು ಅಪ್ಪ ಅಪ್ಪ ಎಂದ ಕೂಗಿದ ರಾಯನ್; ವಿಡಿಯೋ ವೈರಲ್
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more