BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

Published : Jun 08, 2022, 01:03 PM IST


*   ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಘಟನೆ
*   ರೈತರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು
*   ನಮ್ಮನ್ನ ಕಾಪಾಡಿ ಅಂತ ಅಂಗಲಾಚಿ ಬೇಡಿಕೊಳ್ಳುತ್ತಿರುವ ರೈತರು
 

ಚಿತ್ರದುರ್ಗ(ಜೂ.08):  ಜಮೀನುಗಳಲ್ಲಿ ಒಂದೇ ಕಡೆ ವಿದ್ಯುತ್‌ ಕಂಬಗಳು ವಾಲಿದ್ದರಿಂದ ರೈತರು ಜೀವಭಯದಲ್ಲೇ ಓಡಾಡುವಂತ ಸ್ಥಿತಿ ನಿರ್ಮಾಣವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಅಂತ ರೈತರು ದೂರಿದ್ದಾರೆ. ಅಪ್ಪಿತಪ್ಪಿ ಶಾರ್ಟ್‌ಸರ್ಕ್ಯೂಟ್‌ ಆಯ್ತು ಅಂದ್ರೆ ಬೆಳೆದ ಬೆಳೆ ಸಂಪೂರ್ನವಾಗಿ ಸುಟ್ಟು ಹೋಗುತ್ತದೆ. ಹೀಗಾಗಿ ನಮ್ಮನ್ನ ಕಾಪಾಡಿ ಅಂತ ರೈತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವಿವರವಾಗಿ ಬಿತ್ತರಿಸಲಾಗಿದೆ. ಇನ್ನಾದರೂ ಅಧಿಕಾರಿಗಳು ಸ್ಪಂದಿಸುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 

ತಂದೆ ಫೋಟೋಗೆ ಹೂ ಇಟ್ಟು ಅಪ್ಪ ಅಪ್ಪ ಎಂದ ಕೂಗಿದ ರಾಯನ್; ವಿಡಿಯೋ ವೈರಲ್
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more