ಹಾವೇರಿ: ಎತ್ತುಗಳಂತೆ ಎಡೆಕುಂಟೆಗೆ ಹೆಗಲು ಕೊಟ್ಟ ಬಡ ರೈತ ದಂಪತಿ..!

ಹಾವೇರಿ: ಎತ್ತುಗಳಂತೆ ಎಡೆಕುಂಟೆಗೆ ಹೆಗಲು ಕೊಟ್ಟ ಬಡ ರೈತ ದಂಪತಿ..!

Suvarna News   | Asianet News
Published : Jul 22, 2021, 11:18 AM IST

* ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಎಫೆಕ್ಟ್‌
* ಟ್ರ್ಯಾಕ್ಟರ್‌ ಸೇರಿದಂತೆ ಕೃಷಿ ಯಂತ್ರಗಳ ಬಾಡಿಗೆ ದುಪ್ಪಟ್ಟು 
* ಎತ್ತುಗಳ ಬಾಡಿಯೂ ಹೆಚ್ಚಳ 

ಹಾವೇರಿ(ಜು.22):  ಕೃಷಿ ಯಂತ್ರೋಪಕರಣಗಳು ಸಿಗದೆ ರೈತ ಕಂಗಾಲಾದ ಘಟನೆ ಕೃಷಿ ಸಚಿವ ಬಿ.ಸಿ. ಪಾಟೀಲ್‌ರ ಸ್ವಂತ ಜಿಲ್ಲೆಯಲ್ಲಿ ನಡೆದಿದೆ. ಹೌದು, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ಟ್ರ್ಯಾಕ್ಟರ್‌ ಸೇರಿದಂತೆ ಕೃಷಿ ಯಂತ್ರಗಳ ಬಾಡಿಗೆ ದುಪ್ಪಟ್ಟು ಆಗಿದೆ. ಇತ್ತ ಎತ್ತುಗಳ ಬಾಡಿಯೂ ಹೆಚ್ಚಳವಾಗಿದೆ. ಹೀಗಾಗಿ ಬಾಡಿಗೆಗೆ ಸಿಕ್ಕರೂ ಅಷ್ಟು ದುಡ್ಡು ತರುವಂತ ಯೋಗ್ಯತೆಯೂ ಇಲ್ಲಿನ ರೈತರಿಗೆ ಇಲ್ಲದಾಗಿದೆ. ಹೀಗಾಗಿ ಅಸಹಾಕರಾದ ಬಡ ಕುಟುಂಬವೊಂದು ತನ್ನ ಪುಟ್ಟ ಕಂದಮ್ಮನ ಜೊತೆ ಎತ್ತುಗಳ ಹಾಗೆ ನೊಗ ಹೊತ್ತು ಉಳುಮೆ ಮಾಡುತ್ತಿದ್ದಾರೆ. 

ಅನುಮತಿ ಇದ್ರೂ ಶೋ ಇಲ್ಲ: ಟಾಕೀಸ್‌ ಓಪನ್‌ ಮಾಡಲು ಹಿಂದೇಟು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!