ಹಾವೇರಿ: ಎತ್ತುಗಳಂತೆ ಎಡೆಕುಂಟೆಗೆ ಹೆಗಲು ಕೊಟ್ಟ ಬಡ ರೈತ ದಂಪತಿ..!

ಹಾವೇರಿ: ಎತ್ತುಗಳಂತೆ ಎಡೆಕುಂಟೆಗೆ ಹೆಗಲು ಕೊಟ್ಟ ಬಡ ರೈತ ದಂಪತಿ..!

Suvarna News   | Asianet News
Published : Jul 22, 2021, 11:18 AM IST

* ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಎಫೆಕ್ಟ್‌
* ಟ್ರ್ಯಾಕ್ಟರ್‌ ಸೇರಿದಂತೆ ಕೃಷಿ ಯಂತ್ರಗಳ ಬಾಡಿಗೆ ದುಪ್ಪಟ್ಟು 
* ಎತ್ತುಗಳ ಬಾಡಿಯೂ ಹೆಚ್ಚಳ 

ಹಾವೇರಿ(ಜು.22):  ಕೃಷಿ ಯಂತ್ರೋಪಕರಣಗಳು ಸಿಗದೆ ರೈತ ಕಂಗಾಲಾದ ಘಟನೆ ಕೃಷಿ ಸಚಿವ ಬಿ.ಸಿ. ಪಾಟೀಲ್‌ರ ಸ್ವಂತ ಜಿಲ್ಲೆಯಲ್ಲಿ ನಡೆದಿದೆ. ಹೌದು, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ಟ್ರ್ಯಾಕ್ಟರ್‌ ಸೇರಿದಂತೆ ಕೃಷಿ ಯಂತ್ರಗಳ ಬಾಡಿಗೆ ದುಪ್ಪಟ್ಟು ಆಗಿದೆ. ಇತ್ತ ಎತ್ತುಗಳ ಬಾಡಿಯೂ ಹೆಚ್ಚಳವಾಗಿದೆ. ಹೀಗಾಗಿ ಬಾಡಿಗೆಗೆ ಸಿಕ್ಕರೂ ಅಷ್ಟು ದುಡ್ಡು ತರುವಂತ ಯೋಗ್ಯತೆಯೂ ಇಲ್ಲಿನ ರೈತರಿಗೆ ಇಲ್ಲದಾಗಿದೆ. ಹೀಗಾಗಿ ಅಸಹಾಕರಾದ ಬಡ ಕುಟುಂಬವೊಂದು ತನ್ನ ಪುಟ್ಟ ಕಂದಮ್ಮನ ಜೊತೆ ಎತ್ತುಗಳ ಹಾಗೆ ನೊಗ ಹೊತ್ತು ಉಳುಮೆ ಮಾಡುತ್ತಿದ್ದಾರೆ. 

ಅನುಮತಿ ಇದ್ರೂ ಶೋ ಇಲ್ಲ: ಟಾಕೀಸ್‌ ಓಪನ್‌ ಮಾಡಲು ಹಿಂದೇಟು..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!