ಹಾವೇರಿ: ಎತ್ತುಗಳಂತೆ ಎಡೆಕುಂಟೆಗೆ ಹೆಗಲು ಕೊಟ್ಟ ಬಡ ರೈತ ದಂಪತಿ..!

ಹಾವೇರಿ: ಎತ್ತುಗಳಂತೆ ಎಡೆಕುಂಟೆಗೆ ಹೆಗಲು ಕೊಟ್ಟ ಬಡ ರೈತ ದಂಪತಿ..!

Published : Jul 22, 2021, 11:18 AM IST

* ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಎಫೆಕ್ಟ್‌
* ಟ್ರ್ಯಾಕ್ಟರ್‌ ಸೇರಿದಂತೆ ಕೃಷಿ ಯಂತ್ರಗಳ ಬಾಡಿಗೆ ದುಪ್ಪಟ್ಟು 
* ಎತ್ತುಗಳ ಬಾಡಿಯೂ ಹೆಚ್ಚಳ 

ಹಾವೇರಿ(ಜು.22):  ಕೃಷಿ ಯಂತ್ರೋಪಕರಣಗಳು ಸಿಗದೆ ರೈತ ಕಂಗಾಲಾದ ಘಟನೆ ಕೃಷಿ ಸಚಿವ ಬಿ.ಸಿ. ಪಾಟೀಲ್‌ರ ಸ್ವಂತ ಜಿಲ್ಲೆಯಲ್ಲಿ ನಡೆದಿದೆ. ಹೌದು, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ಟ್ರ್ಯಾಕ್ಟರ್‌ ಸೇರಿದಂತೆ ಕೃಷಿ ಯಂತ್ರಗಳ ಬಾಡಿಗೆ ದುಪ್ಪಟ್ಟು ಆಗಿದೆ. ಇತ್ತ ಎತ್ತುಗಳ ಬಾಡಿಯೂ ಹೆಚ್ಚಳವಾಗಿದೆ. ಹೀಗಾಗಿ ಬಾಡಿಗೆಗೆ ಸಿಕ್ಕರೂ ಅಷ್ಟು ದುಡ್ಡು ತರುವಂತ ಯೋಗ್ಯತೆಯೂ ಇಲ್ಲಿನ ರೈತರಿಗೆ ಇಲ್ಲದಾಗಿದೆ. ಹೀಗಾಗಿ ಅಸಹಾಕರಾದ ಬಡ ಕುಟುಂಬವೊಂದು ತನ್ನ ಪುಟ್ಟ ಕಂದಮ್ಮನ ಜೊತೆ ಎತ್ತುಗಳ ಹಾಗೆ ನೊಗ ಹೊತ್ತು ಉಳುಮೆ ಮಾಡುತ್ತಿದ್ದಾರೆ. 

ಅನುಮತಿ ಇದ್ರೂ ಶೋ ಇಲ್ಲ: ಟಾಕೀಸ್‌ ಓಪನ್‌ ಮಾಡಲು ಹಿಂದೇಟು..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?