ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

Suvarna News   | Asianet News
Published : Sep 11, 2021, 02:20 PM ISTUpdated : Sep 11, 2021, 03:22 PM IST

*  ಬೀದರ್, ಹುಮನಾಬಾದ್, ಭಾಲ್ಕಿ, ಔರಾದ್‌ನಲ್ಲಿ ಭಾರೀ ಮಳೆ
*  ಬೆಳೆ ನೀರು ಪಾಲಾಗಿದ್ದು ದಿಕ್ಕು ತೋಚದಂತಾದ ರೈತರು 
*  ಮಳೆರಾಯನ ಅಬ್ಬರಕ್ಕೆ ಸಾಲಶೂಲ ಮಾಡಿ ಬೆಳೆಸಿದ್ದ ಬೆಳೆ ನಾಶ
 

ಬೀದರ್‌(ಸೆ.11): ಮಳೆರಾಯನ ಅಬ್ಬರಕ್ಕೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ 23,000 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾಗಿದೆ.   ಸೋಯಾ, ಉದ್ದು, ಹೆಸರು, ಕಬ್ಬು, ತೊಗರಿ ಬೆಳೆ ಈಗ ನೀರುಪಾಲಾಗಿದೆ. ವಾಡಿಕೆಗಿಂತ ಮೂರು ಪಟ್ಟು ಹೆಚ್ಚು ಮಳೆಯಾಗಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಮಳೆರಾಯನ ಅಬ್ಬರಕ್ಕೆ ಸಾಲಶೂಲ ಮಾಡಿ ಬೆಳೆಸಿದ್ದ ಬೆಳೆ ನಾಶವಾಗಿದೆ.

3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.! 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?