ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

Suvarna News   | Asianet News
Published : Sep 11, 2021, 02:20 PM ISTUpdated : Sep 11, 2021, 03:22 PM IST

*  ಬೀದರ್, ಹುಮನಾಬಾದ್, ಭಾಲ್ಕಿ, ಔರಾದ್‌ನಲ್ಲಿ ಭಾರೀ ಮಳೆ
*  ಬೆಳೆ ನೀರು ಪಾಲಾಗಿದ್ದು ದಿಕ್ಕು ತೋಚದಂತಾದ ರೈತರು 
*  ಮಳೆರಾಯನ ಅಬ್ಬರಕ್ಕೆ ಸಾಲಶೂಲ ಮಾಡಿ ಬೆಳೆಸಿದ್ದ ಬೆಳೆ ನಾಶ
 

ಬೀದರ್‌(ಸೆ.11): ಮಳೆರಾಯನ ಅಬ್ಬರಕ್ಕೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ 23,000 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾಗಿದೆ.   ಸೋಯಾ, ಉದ್ದು, ಹೆಸರು, ಕಬ್ಬು, ತೊಗರಿ ಬೆಳೆ ಈಗ ನೀರುಪಾಲಾಗಿದೆ. ವಾಡಿಕೆಗಿಂತ ಮೂರು ಪಟ್ಟು ಹೆಚ್ಚು ಮಳೆಯಾಗಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಮಳೆರಾಯನ ಅಬ್ಬರಕ್ಕೆ ಸಾಲಶೂಲ ಮಾಡಿ ಬೆಳೆಸಿದ್ದ ಬೆಳೆ ನಾಶವಾಗಿದೆ.

3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.! 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!