ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

Published : Sep 11, 2021, 02:20 PM ISTUpdated : Sep 11, 2021, 03:22 PM IST

*  ಬೀದರ್, ಹುಮನಾಬಾದ್, ಭಾಲ್ಕಿ, ಔರಾದ್‌ನಲ್ಲಿ ಭಾರೀ ಮಳೆ
*  ಬೆಳೆ ನೀರು ಪಾಲಾಗಿದ್ದು ದಿಕ್ಕು ತೋಚದಂತಾದ ರೈತರು 
*  ಮಳೆರಾಯನ ಅಬ್ಬರಕ್ಕೆ ಸಾಲಶೂಲ ಮಾಡಿ ಬೆಳೆಸಿದ್ದ ಬೆಳೆ ನಾಶ
 

ಬೀದರ್‌(ಸೆ.11): ಮಳೆರಾಯನ ಅಬ್ಬರಕ್ಕೆ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ 23,000 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ನಾಶವಾಗಿದೆ.   ಸೋಯಾ, ಉದ್ದು, ಹೆಸರು, ಕಬ್ಬು, ತೊಗರಿ ಬೆಳೆ ಈಗ ನೀರುಪಾಲಾಗಿದೆ. ವಾಡಿಕೆಗಿಂತ ಮೂರು ಪಟ್ಟು ಹೆಚ್ಚು ಮಳೆಯಾಗಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಮಳೆರಾಯನ ಅಬ್ಬರಕ್ಕೆ ಸಾಲಶೂಲ ಮಾಡಿ ಬೆಳೆಸಿದ್ದ ಬೆಳೆ ನಾಶವಾಗಿದೆ.

3 ವರ್ಷವಾದ್ರೂ ಪೂರ್ಣಗೊಳ್ಳದ ಇನ್ಫೋಸಿಸ್ ಮನೆಗಳು, ಮನೆಗಾಗಿ ಕಾಯುತ್ತಿದ್ದಾರೆ ಸಂತ್ರಸ್ತರು.! 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!