ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

Published : Oct 22, 2023, 10:45 PM IST

ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. 

ಬೀದರ್‌(ಅ.22): ಗಡಿ ಜಿಲ್ಲೆಯಲ್ಲಿ ಮಳೆ ಬಾರದೆ ಅನ್ನದಾತರು ಕಂಗಾಲಾಗಿ ಹೋಗಿದ್ದಾರೆ. ಇದರ ಮಧ್ಯೆ ರೈತರಿಗೆ ಮತ್ತೊಂದು ಟೆನ್ಷನ್‌ ಶುರುವಾಗಿದೆ. ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. ಔಷಧಿ ಸಿಂಪಡಿಸಿದ್ರೂ ಕೀಟಗಳು ಸಾಯುತ್ತಿಲ್ಲ. ಇದರಿಂದಾಗಿ ಜಿಲ್ಲೆಯ ಅನ್ನದಾತರು ಚಿಂತೆಗೀಡಾಗಿದ್ದಾರೆ.   

ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more