ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

Published : Oct 22, 2023, 10:45 PM IST

ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. 

ಬೀದರ್‌(ಅ.22): ಗಡಿ ಜಿಲ್ಲೆಯಲ್ಲಿ ಮಳೆ ಬಾರದೆ ಅನ್ನದಾತರು ಕಂಗಾಲಾಗಿ ಹೋಗಿದ್ದಾರೆ. ಇದರ ಮಧ್ಯೆ ರೈತರಿಗೆ ಮತ್ತೊಂದು ಟೆನ್ಷನ್‌ ಶುರುವಾಗಿದೆ. ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. ಔಷಧಿ ಸಿಂಪಡಿಸಿದ್ರೂ ಕೀಟಗಳು ಸಾಯುತ್ತಿಲ್ಲ. ಇದರಿಂದಾಗಿ ಜಿಲ್ಲೆಯ ಅನ್ನದಾತರು ಚಿಂತೆಗೀಡಾಗಿದ್ದಾರೆ.   

ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್
 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more