ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

Published : Oct 22, 2023, 10:45 PM IST

ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. 

ಬೀದರ್‌(ಅ.22): ಗಡಿ ಜಿಲ್ಲೆಯಲ್ಲಿ ಮಳೆ ಬಾರದೆ ಅನ್ನದಾತರು ಕಂಗಾಲಾಗಿ ಹೋಗಿದ್ದಾರೆ. ಇದರ ಮಧ್ಯೆ ರೈತರಿಗೆ ಮತ್ತೊಂದು ಟೆನ್ಷನ್‌ ಶುರುವಾಗಿದೆ. ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. ಔಷಧಿ ಸಿಂಪಡಿಸಿದ್ರೂ ಕೀಟಗಳು ಸಾಯುತ್ತಿಲ್ಲ. ಇದರಿಂದಾಗಿ ಜಿಲ್ಲೆಯ ಅನ್ನದಾತರು ಚಿಂತೆಗೀಡಾಗಿದ್ದಾರೆ.   

ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more