ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

ಬೀದರ್‌: ಬರ, ಲೋಡ್‌ ಶೆಡ್ಡಿಂಗ್ ನಡುವೆ ರೈತರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ!

Published : Oct 22, 2023, 10:45 PM IST

ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. 

ಬೀದರ್‌(ಅ.22): ಗಡಿ ಜಿಲ್ಲೆಯಲ್ಲಿ ಮಳೆ ಬಾರದೆ ಅನ್ನದಾತರು ಕಂಗಾಲಾಗಿ ಹೋಗಿದ್ದಾರೆ. ಇದರ ಮಧ್ಯೆ ರೈತರಿಗೆ ಮತ್ತೊಂದು ಟೆನ್ಷನ್‌ ಶುರುವಾಗಿದೆ. ವಿಚಿತ್ರ ಜಾತಿಯ ಕೀಟಗಳು ಬೆಳೆಗಳನ್ನ ನಾಶಪಡಿಸುತ್ತಿವೆ. ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ತೊಗರಿ ಬೆಳೆ ರೈತರಿಗೆ ವರದಾನವಾಗಿದೆ. ಕಡಿಮೆ ಮಳೆಯಲ್ಲೂ ಬೆಳೆದು ಉತ್ತಮ ಫಸಲು ನೀಡುತ್ತೆ. ಆದರೆ, ಈ ಬಾರಿ ತೊಗರಿಗೆ ವಿಚಿತ್ರ ಜಾತಿಯ ಕೀಟಗಳ ಕಾಟ ಶುರುವಾಗಿದೆ. ಔಷಧಿ ಸಿಂಪಡಿಸಿದ್ರೂ ಕೀಟಗಳು ಸಾಯುತ್ತಿಲ್ಲ. ಇದರಿಂದಾಗಿ ಜಿಲ್ಲೆಯ ಅನ್ನದಾತರು ಚಿಂತೆಗೀಡಾಗಿದ್ದಾರೆ.   

ಬರದ ಮಧ್ಯೆ ರೈತರಿಗೆ ಲೋನ್‌ ಬರೆ! ಧಾರವಾಡದ ರೈತರಿಗೆ ಬ್ಯಾಂಕ್‌ನಿಂದ ಹರಾಜು ನೋಟಿಸ್
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more