Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

Published : Jun 24, 2024, 03:43 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡುತ್ತಿದ್ದಾರೆ. 
 

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ(Farmers protest) ನಡೆಸುತ್ತಿದ್ದು, ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸೋಮನಹಳ್ಳಿಯಿಂದ ಕನಕಪುರ ರೋಡ್‌ನಿಂದ ಪಾದಯಾತ್ರೆ(Padayatra) ಮೂಲಕ ಕೆಜಿ ರೋಡ್‌ನಲ್ಲಿರುವ ಡಿಸಿ ಕಚೇರಿಗೆ ಅನ್ನದಾತರು ಮುತ್ತಿಗೆ ಹಾಕಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದು, ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡುತ್ತಿದ್ದಾರೆ. ಟ್ರ್ಯಾಕ್ಟರ್, ಆಟೋವನ್ನು ರೈತರು(Farmers) ತಂದಿದ್ದಾರೆ. ಪಾದಯಾತ್ರೆಯನ್ನು ತಡೆಯಲು ರೋಡ್‌ಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಪೋಲಿಸರು ಹಾಕಿದ್ದಾರೆ. ಎರಡು ಕೆಎಸ್ಆರ್‌ಪಿ ತುಕಡಿ ಮತ್ತು ನಾಲ್ಕೈದು ಶಾಲಾ ಕಾಲೇಜುಗಳ ವಾಹನಗಳಲ್ಲಿ ಪೋಲಿಸರು ಬಂಧಿದ್ದಾರೆ. ರೈತರನ್ನು ಸೋಮನಹಳ್ಳಿ ಗೇಟ್ ಬಳಿಯೇ ತಡೆಯಲು ಸಿದ್ದತೆ ಮಾಡಲಾಗಿದೆ. ಅರಣ್ಯ ಇಲಾಖೆ, ಜಿಲ್ಲಾಡಳಿತ, ಹಾಗೂ NHAI ಅಧಿಕಾರಿಗಳು ಬರ್ತಾರೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ. ಇದರಿಂದ ತೃಪ್ತರಾಗದ ರೈತರು ನಮ್ಮ ಸಮಸ್ಯೆ ಗಳನ್ನು ಬಗೆಹರಿಸಲು ಅಧಿಕಾರಿಗಳಿಂದ ಸಾಧ್ಯವಿಲ್ಲ. ಸಚಿವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  ಡಿಕೆಶಿ ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ವಿಚಾರ ನನ್ನ ಮುಂದೆ ಚರ್ಚೆ ಆಗಿಲ್ಲ: ಡಿಕೆ ಸುರೇಶ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more