Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

Published : Jun 24, 2024, 03:43 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡುತ್ತಿದ್ದಾರೆ. 
 

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ(Farmers protest) ನಡೆಸುತ್ತಿದ್ದು, ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸೋಮನಹಳ್ಳಿಯಿಂದ ಕನಕಪುರ ರೋಡ್‌ನಿಂದ ಪಾದಯಾತ್ರೆ(Padayatra) ಮೂಲಕ ಕೆಜಿ ರೋಡ್‌ನಲ್ಲಿರುವ ಡಿಸಿ ಕಚೇರಿಗೆ ಅನ್ನದಾತರು ಮುತ್ತಿಗೆ ಹಾಕಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದು, ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡುತ್ತಿದ್ದಾರೆ. ಟ್ರ್ಯಾಕ್ಟರ್, ಆಟೋವನ್ನು ರೈತರು(Farmers) ತಂದಿದ್ದಾರೆ. ಪಾದಯಾತ್ರೆಯನ್ನು ತಡೆಯಲು ರೋಡ್‌ಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಪೋಲಿಸರು ಹಾಕಿದ್ದಾರೆ. ಎರಡು ಕೆಎಸ್ಆರ್‌ಪಿ ತುಕಡಿ ಮತ್ತು ನಾಲ್ಕೈದು ಶಾಲಾ ಕಾಲೇಜುಗಳ ವಾಹನಗಳಲ್ಲಿ ಪೋಲಿಸರು ಬಂಧಿದ್ದಾರೆ. ರೈತರನ್ನು ಸೋಮನಹಳ್ಳಿ ಗೇಟ್ ಬಳಿಯೇ ತಡೆಯಲು ಸಿದ್ದತೆ ಮಾಡಲಾಗಿದೆ. ಅರಣ್ಯ ಇಲಾಖೆ, ಜಿಲ್ಲಾಡಳಿತ, ಹಾಗೂ NHAI ಅಧಿಕಾರಿಗಳು ಬರ್ತಾರೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ. ಇದರಿಂದ ತೃಪ್ತರಾಗದ ರೈತರು ನಮ್ಮ ಸಮಸ್ಯೆ ಗಳನ್ನು ಬಗೆಹರಿಸಲು ಅಧಿಕಾರಿಗಳಿಂದ ಸಾಧ್ಯವಿಲ್ಲ. ಸಚಿವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  ಡಿಕೆಶಿ ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ವಿಚಾರ ನನ್ನ ಮುಂದೆ ಚರ್ಚೆ ಆಗಿಲ್ಲ: ಡಿಕೆ ಸುರೇಶ್‌

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more