Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

Published : Jun 24, 2024, 03:43 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡುತ್ತಿದ್ದಾರೆ. 
 

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ(Farmers protest) ನಡೆಸುತ್ತಿದ್ದು, ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸೋಮನಹಳ್ಳಿಯಿಂದ ಕನಕಪುರ ರೋಡ್‌ನಿಂದ ಪಾದಯಾತ್ರೆ(Padayatra) ಮೂಲಕ ಕೆಜಿ ರೋಡ್‌ನಲ್ಲಿರುವ ಡಿಸಿ ಕಚೇರಿಗೆ ಅನ್ನದಾತರು ಮುತ್ತಿಗೆ ಹಾಕಲಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದು, ಎತ್ತಿನ ಗಾಡಿಗಳ ಮೂಲಕ ಪಾದಯಾತ್ರೆ ಮಾಡುತ್ತಿದ್ದಾರೆ. ಟ್ರ್ಯಾಕ್ಟರ್, ಆಟೋವನ್ನು ರೈತರು(Farmers) ತಂದಿದ್ದಾರೆ. ಪಾದಯಾತ್ರೆಯನ್ನು ತಡೆಯಲು ರೋಡ್‌ಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಪೋಲಿಸರು ಹಾಕಿದ್ದಾರೆ. ಎರಡು ಕೆಎಸ್ಆರ್‌ಪಿ ತುಕಡಿ ಮತ್ತು ನಾಲ್ಕೈದು ಶಾಲಾ ಕಾಲೇಜುಗಳ ವಾಹನಗಳಲ್ಲಿ ಪೋಲಿಸರು ಬಂಧಿದ್ದಾರೆ. ರೈತರನ್ನು ಸೋಮನಹಳ್ಳಿ ಗೇಟ್ ಬಳಿಯೇ ತಡೆಯಲು ಸಿದ್ದತೆ ಮಾಡಲಾಗಿದೆ. ಅರಣ್ಯ ಇಲಾಖೆ, ಜಿಲ್ಲಾಡಳಿತ, ಹಾಗೂ NHAI ಅಧಿಕಾರಿಗಳು ಬರ್ತಾರೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ. ಇದರಿಂದ ತೃಪ್ತರಾಗದ ರೈತರು ನಮ್ಮ ಸಮಸ್ಯೆ ಗಳನ್ನು ಬಗೆಹರಿಸಲು ಅಧಿಕಾರಿಗಳಿಂದ ಸಾಧ್ಯವಿಲ್ಲ. ಸಚಿವರು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  ಡಿಕೆಶಿ ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ವಿಚಾರ ನನ್ನ ಮುಂದೆ ಚರ್ಚೆ ಆಗಿಲ್ಲ: ಡಿಕೆ ಸುರೇಶ್‌

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more