ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಕಬ್ಬಿನ ಲಾರಿಗೆ ಕಲ್ಲು ತೂರಾಟ

ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಕಬ್ಬಿನ ಲಾರಿಗೆ ಕಲ್ಲು ತೂರಾಟ

Published : Nov 03, 2022, 11:08 AM IST

ಕಾರವಾರದ ಹಳಿಯಾಳದಲ್ಲಿ ಕಬ್ಬು ಸಾಗಿಸುತ್ತಿದ್ದ ಲಾರಿಗೆ ರೈತರಿಂದ ಕಲ್ಲು ತೂರಾಟ ನಡೆದಿದ್ದು, ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಕಬ್ಬು ಬೆಳೆಗಾರರ ಹೋರಾಟ ನಡೆದಿದ್ದು, ಹೋರಾಟದ ನಡುವೆಯೇ ಮಧ್ಯರಾತ್ರಿ ಕಬ್ಬು ಪೂರೈಕೆ ನಡೆದಿದೆ. ಇದರಿಂದ ರೊಚ್ಚಿಗೆದ್ದ ರೈತರು ಲಾರಿಗೆ ಕಲ್ಲು ತೂರಾಟ ಮಾಡಿದ್ದು, ಕಬ್ಬನ್ನು ಕಾರ್ಖಾನೆಗೆ ಸಾಗಿಸದಂತೆ ತಡೆಯಲಾಗಿದೆ. ಸರ್ಕಾರ ಮತ್ತು ಕಾರ್ಖಾನೆ ವಿರುದ್ಧ ರೈತರು ಕಿಡಿ ಕಾಡಿದ್ದು, ಸ್ಥಳದಲ್ಲಿ ನೂರಾರು ಪೊಲೀಸರಿಂದ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. 

ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಲಕ್ಷ್ಮೀ ಹೆಬ್ಬಾಳಕರ
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more