ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

Published : Aug 06, 2023, 12:26 PM IST

ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರಿಂದ ಜಮೀನನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಆದ್ರೆ ಅವರಿಗೆ ಇಲ್ಲಿ ತನಕ ಪರಿಹಾರವನ್ನು ನೀಡಿಲ್ಲ.
 

ಕೋಲಾರ: ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರ (Farmer) ಜಮೀನನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಶಪಡಿಸಿಕೊಂಡಿತ್ತು. ಆದ್ರೆ ಅವರಿಗೆ ಪರಿಹಾರವನ್ನು ನೀಡಿರಲಿಲ್ಲ. ಹೀಗಾಗಿ ಜಮೀನು ಕಳೆದುಕೊಂಡಿರುವ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಅಲ್ಲದೇ ರೈತ ಕುಟುಂಬದ ಮೂವರು ಫ್ಲೈಓವರ್‌ ಮೇಲೆ ವಿಷವನ್ನು ಸಹ ಸೇವಿಸಿದ್ದಾರೆ. ಸದ್ಯ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಅಧಿಕಾರಿಗಳು ಪರಿಹಾರ (compensation) ನೀಡದ ಹಿನ್ನೆಲೆ ರೈತರು ಈ ರೀತಿ ಮಾಡಿದ್ದಾರೆ. ಇವರನ್ನು ಸಂಸದ ಮುನಿಸ್ವಾಮಿ(MP Muniswamy) ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more