ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

Published : Aug 06, 2023, 12:26 PM IST

ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರಿಂದ ಜಮೀನನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಆದ್ರೆ ಅವರಿಗೆ ಇಲ್ಲಿ ತನಕ ಪರಿಹಾರವನ್ನು ನೀಡಿಲ್ಲ.
 

ಕೋಲಾರ: ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರ (Farmer) ಜಮೀನನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಶಪಡಿಸಿಕೊಂಡಿತ್ತು. ಆದ್ರೆ ಅವರಿಗೆ ಪರಿಹಾರವನ್ನು ನೀಡಿರಲಿಲ್ಲ. ಹೀಗಾಗಿ ಜಮೀನು ಕಳೆದುಕೊಂಡಿರುವ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಅಲ್ಲದೇ ರೈತ ಕುಟುಂಬದ ಮೂವರು ಫ್ಲೈಓವರ್‌ ಮೇಲೆ ವಿಷವನ್ನು ಸಹ ಸೇವಿಸಿದ್ದಾರೆ. ಸದ್ಯ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಅಧಿಕಾರಿಗಳು ಪರಿಹಾರ (compensation) ನೀಡದ ಹಿನ್ನೆಲೆ ರೈತರು ಈ ರೀತಿ ಮಾಡಿದ್ದಾರೆ. ಇವರನ್ನು ಸಂಸದ ಮುನಿಸ್ವಾಮಿ(MP Muniswamy) ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more