ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

Published : Aug 06, 2023, 12:26 PM IST

ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರಿಂದ ಜಮೀನನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಆದ್ರೆ ಅವರಿಗೆ ಇಲ್ಲಿ ತನಕ ಪರಿಹಾರವನ್ನು ನೀಡಿಲ್ಲ.
 

ಕೋಲಾರ: ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರ (Farmer) ಜಮೀನನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಶಪಡಿಸಿಕೊಂಡಿತ್ತು. ಆದ್ರೆ ಅವರಿಗೆ ಪರಿಹಾರವನ್ನು ನೀಡಿರಲಿಲ್ಲ. ಹೀಗಾಗಿ ಜಮೀನು ಕಳೆದುಕೊಂಡಿರುವ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಅಲ್ಲದೇ ರೈತ ಕುಟುಂಬದ ಮೂವರು ಫ್ಲೈಓವರ್‌ ಮೇಲೆ ವಿಷವನ್ನು ಸಹ ಸೇವಿಸಿದ್ದಾರೆ. ಸದ್ಯ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಅಧಿಕಾರಿಗಳು ಪರಿಹಾರ (compensation) ನೀಡದ ಹಿನ್ನೆಲೆ ರೈತರು ಈ ರೀತಿ ಮಾಡಿದ್ದಾರೆ. ಇವರನ್ನು ಸಂಸದ ಮುನಿಸ್ವಾಮಿ(MP Muniswamy) ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more