ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ

Published : Aug 06, 2023, 12:26 PM IST

ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರಿಂದ ಜಮೀನನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಆದ್ರೆ ಅವರಿಗೆ ಇಲ್ಲಿ ತನಕ ಪರಿಹಾರವನ್ನು ನೀಡಿಲ್ಲ.
 

ಕೋಲಾರ: ಚೆನ್ನೈ ಮತ್ತು ಬೆಂಗಳೂರು ಹೈವೇ ಕಾಮಗಾರಿಗೆ ರೈತರ (Farmer) ಜಮೀನನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಶಪಡಿಸಿಕೊಂಡಿತ್ತು. ಆದ್ರೆ ಅವರಿಗೆ ಪರಿಹಾರವನ್ನು ನೀಡಿರಲಿಲ್ಲ. ಹೀಗಾಗಿ ಜಮೀನು ಕಳೆದುಕೊಂಡಿರುವ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಅಲ್ಲದೇ ರೈತ ಕುಟುಂಬದ ಮೂವರು ಫ್ಲೈಓವರ್‌ ಮೇಲೆ ವಿಷವನ್ನು ಸಹ ಸೇವಿಸಿದ್ದಾರೆ. ಸದ್ಯ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಅಧಿಕಾರಿಗಳು ಪರಿಹಾರ (compensation) ನೀಡದ ಹಿನ್ನೆಲೆ ರೈತರು ಈ ರೀತಿ ಮಾಡಿದ್ದಾರೆ. ಇವರನ್ನು ಸಂಸದ ಮುನಿಸ್ವಾಮಿ(MP Muniswamy) ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಡಿಮೆಯಾಯ್ತು ಮಳೆ.. ಮತ್ತೆ KRS ನಂಬಿದವರಿಗೆ ಆತಂಕ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more