ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

Published : Sep 05, 2021, 06:50 PM IST

ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಬೀದರ್, (ಸೆ.05): ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಗಣೇಶ ಹಬ್ಬಕ್ಕೆ ಷರತ್ತುಬದ್ಧ ಅನುಮತಿ, ವರ್ಮಾ ಕಪಾಳಕ್ಕೆ ಹೊಡೆದ ನಟಿ; ಸೆ.4ರ ಟಾಪ್ 10 ಸುದ್ದಿ!

ರೈತರಿಗೆ ಮೀಸಲಿರುವ ಗೋಮಾಳ ಜಾಗದಲ್ಲಿ ಸೆಂಟ್ರಲ್ ಜೈಲು ನಿರ್ಮಾಣ ಮಾಡುತ್ತಿರೋದರಿಂದ ಕೋಳಾರ ಬಿ ಗ್ರಾಮದ ಎಷ್ಟೋ ರೈತರು ಇರುವ ಕುರಿ-ಮೇಕೆ, ಎಮ್ಮೆ-ಆಕಳುಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಜಾನುವಾರುಗಳಿಗೆ ಮೇಯಿಸಲು ಜಾಗ ಇಲ್ಲದೇ ಹೋದರೆ ಜಾನುವಾರುಗಳನ್ನ ಇಟ್ಟುಕೊಂಡು ಏನೂ ಮಾಡೋದು ಅಂತಾ ಮಾರಾಟ ಮಾಡುತ್ತಿದ್ದಾರೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!