ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

Published : Sep 05, 2021, 06:50 PM IST

ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಬೀದರ್, (ಸೆ.05): ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಗಣೇಶ ಹಬ್ಬಕ್ಕೆ ಷರತ್ತುಬದ್ಧ ಅನುಮತಿ, ವರ್ಮಾ ಕಪಾಳಕ್ಕೆ ಹೊಡೆದ ನಟಿ; ಸೆ.4ರ ಟಾಪ್ 10 ಸುದ್ದಿ!

ರೈತರಿಗೆ ಮೀಸಲಿರುವ ಗೋಮಾಳ ಜಾಗದಲ್ಲಿ ಸೆಂಟ್ರಲ್ ಜೈಲು ನಿರ್ಮಾಣ ಮಾಡುತ್ತಿರೋದರಿಂದ ಕೋಳಾರ ಬಿ ಗ್ರಾಮದ ಎಷ್ಟೋ ರೈತರು ಇರುವ ಕುರಿ-ಮೇಕೆ, ಎಮ್ಮೆ-ಆಕಳುಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಜಾನುವಾರುಗಳಿಗೆ ಮೇಯಿಸಲು ಜಾಗ ಇಲ್ಲದೇ ಹೋದರೆ ಜಾನುವಾರುಗಳನ್ನ ಇಟ್ಟುಕೊಂಡು ಏನೂ ಮಾಡೋದು ಅಂತಾ ಮಾರಾಟ ಮಾಡುತ್ತಿದ್ದಾರೆ. 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?