ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

Published : Sep 05, 2021, 06:50 PM IST

ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಬೀದರ್, (ಸೆ.05): ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಗಣೇಶ ಹಬ್ಬಕ್ಕೆ ಷರತ್ತುಬದ್ಧ ಅನುಮತಿ, ವರ್ಮಾ ಕಪಾಳಕ್ಕೆ ಹೊಡೆದ ನಟಿ; ಸೆ.4ರ ಟಾಪ್ 10 ಸುದ್ದಿ!

ರೈತರಿಗೆ ಮೀಸಲಿರುವ ಗೋಮಾಳ ಜಾಗದಲ್ಲಿ ಸೆಂಟ್ರಲ್ ಜೈಲು ನಿರ್ಮಾಣ ಮಾಡುತ್ತಿರೋದರಿಂದ ಕೋಳಾರ ಬಿ ಗ್ರಾಮದ ಎಷ್ಟೋ ರೈತರು ಇರುವ ಕುರಿ-ಮೇಕೆ, ಎಮ್ಮೆ-ಆಕಳುಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಜಾನುವಾರುಗಳಿಗೆ ಮೇಯಿಸಲು ಜಾಗ ಇಲ್ಲದೇ ಹೋದರೆ ಜಾನುವಾರುಗಳನ್ನ ಇಟ್ಟುಕೊಂಡು ಏನೂ ಮಾಡೋದು ಅಂತಾ ಮಾರಾಟ ಮಾಡುತ್ತಿದ್ದಾರೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?