ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

ಬೀದರ್: ಹೊಸ ಜೈಲು ನಿರ್ಮಾಣದಿಂದ ರೈತರು ಕಂಗಾಲು

Published : Sep 05, 2021, 06:50 PM IST

ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಬೀದರ್, (ಸೆ.05): ಬೀದರ್ ತಾಲೂಕಿನ ಕೊಳಾರ ಬಿ ಗ್ರಾಮದ ಸರ್ವೆ ನಂ. 23ರಲ್ಲಿ ಇರುವ 45 ಎಕರೆ ಜಾಗ ರೈತರ ಜಾನುವಾರುಗಳಿಗೆ ಮೇಯಿಸಲೆಂದು ಮೀಸಲಾಗಿತ್ತು. ಆದರೆ ಈ ಗೋಮಾಳ ಜಾಗದಲ್ಲಿ ಈಗ ಹೊಸ ಜೈಲು ಕಟ್ಟಲಾಗುತ್ತಿದೆ. ಜೈಲಿನ ಕೌಂಪೌಂಡ್ ನಿರ್ಮಾಣದಿಂದ ರೈತರು ತಮ್ಮ ತಮ್ಮ ಹೊಲ, ಗದ್ದೆಗಳಿಗೆ ಹೋಗಲು ಸರಿಯಾದ ರಸ್ತೆ ಇಲ್ಲದೆ ಪರದಾಡುವಂತಾಗಿದೆ.  

ಗಣೇಶ ಹಬ್ಬಕ್ಕೆ ಷರತ್ತುಬದ್ಧ ಅನುಮತಿ, ವರ್ಮಾ ಕಪಾಳಕ್ಕೆ ಹೊಡೆದ ನಟಿ; ಸೆ.4ರ ಟಾಪ್ 10 ಸುದ್ದಿ!

ರೈತರಿಗೆ ಮೀಸಲಿರುವ ಗೋಮಾಳ ಜಾಗದಲ್ಲಿ ಸೆಂಟ್ರಲ್ ಜೈಲು ನಿರ್ಮಾಣ ಮಾಡುತ್ತಿರೋದರಿಂದ ಕೋಳಾರ ಬಿ ಗ್ರಾಮದ ಎಷ್ಟೋ ರೈತರು ಇರುವ ಕುರಿ-ಮೇಕೆ, ಎಮ್ಮೆ-ಆಕಳುಗಳನ್ನು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಜಾನುವಾರುಗಳಿಗೆ ಮೇಯಿಸಲು ಜಾಗ ಇಲ್ಲದೇ ಹೋದರೆ ಜಾನುವಾರುಗಳನ್ನ ಇಟ್ಟುಕೊಂಡು ಏನೂ ಮಾಡೋದು ಅಂತಾ ಮಾರಾಟ ಮಾಡುತ್ತಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!