ಮೋದಿ ಕಾರ್ಯಕ್ರಮ: ಪ್ರತಿಭಟನೆಗೆ ಬಂದ ರೈತರು ವಶಕ್ಕೆ

ಮೋದಿ ಕಾರ್ಯಕ್ರಮ: ಪ್ರತಿಭಟನೆಗೆ ಬಂದ ರೈತರು ವಶಕ್ಕೆ

Suvarna News   | Asianet News
Published : Jan 02, 2020, 03:23 PM ISTUpdated : Jan 02, 2020, 05:37 PM IST

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು  ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೆಲಮಂಗಲ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಸಂಘದಿಂದ ಪ್ರತಿಭಟನೆ ನಡೆಸೋ ಸಾಧ್ಯತೆ ಹಿನ್ನೆಲೆ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.
 

ತುಮಕೂರು(ಜ.02): ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು  ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೆಲಮಂಗಲ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಸಂಘದಿಂದ ಪ್ರತಿಭಟನೆ ನಡೆಸೋ ಸಾಧ್ಯತೆ ಹಿನ್ನೆಲೆ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಹಲವೆಡೆ ರೈತರ ಬಂಧನ ಹಿನ್ನೆಲೆ ಜಿಲ್ಲಾ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿ ನಮ್ಮ ಸಮಸ್ಯೆ ಗೆ ಸ್ಪಂದಿಸಬೇಕಿತ್ತು. ಆದ್ರೆ ಈ ರೀತಿಯಲ್ಲಿ ಬಂಧಿಸುವುದು ತಪ್ಪು ಎಂದಿದ್ದಾರೆ. ಮೋದಿಯವರು ನಮ್ಮ ಸಮಸ್ಯೆ ಆಲಿಸಿದ್ದರೆ ಪರಿಹಾರ ದೊರಕುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಗೆ ಕ್ಯಾರೇ ಅನ್ನದೆ ಒಳಗೆ ಹೋಗ್ಬಿಟ್ರು ಮೋದಿ ನೋಡಲು ಬಂದ ಅಜ್ಜ..!

ರೈತರ ಬಂಧನದ ವೇಳೆ ರೈತ ಮುಖಂಡರಿಗೆ ಗಾಯವಾಗಿದೆ. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ತುಮಕೂರು ಆನಂದ್ ಹುಲಿಕಟ್ಟೆ ಕೈಗೆ ಗಾಯವಾಗಿದೆ. ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದ್ದ ಪ್ರತಿಭಟನೆ ನಡೆದಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮ ವಿರೋಧಿಯಾಗಿ ಪ್ರತಿಭಟನೆ ನಡೆಸಲಾಗಿತ್ತು.

‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

ಜನವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?