ಮೋದಿ ಕಾರ್ಯಕ್ರಮ: ಪ್ರತಿಭಟನೆಗೆ ಬಂದ ರೈತರು ವಶಕ್ಕೆ

ಮೋದಿ ಕಾರ್ಯಕ್ರಮ: ಪ್ರತಿಭಟನೆಗೆ ಬಂದ ರೈತರು ವಶಕ್ಕೆ

Suvarna News   | Asianet News
Published : Jan 02, 2020, 03:23 PM ISTUpdated : Jan 02, 2020, 05:37 PM IST

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು  ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೆಲಮಂಗಲ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಸಂಘದಿಂದ ಪ್ರತಿಭಟನೆ ನಡೆಸೋ ಸಾಧ್ಯತೆ ಹಿನ್ನೆಲೆ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.
 

ತುಮಕೂರು(ಜ.02): ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು  ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೆಲಮಂಗಲ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಸಂಘದಿಂದ ಪ್ರತಿಭಟನೆ ನಡೆಸೋ ಸಾಧ್ಯತೆ ಹಿನ್ನೆಲೆ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಹಲವೆಡೆ ರೈತರ ಬಂಧನ ಹಿನ್ನೆಲೆ ಜಿಲ್ಲಾ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿ ನಮ್ಮ ಸಮಸ್ಯೆ ಗೆ ಸ್ಪಂದಿಸಬೇಕಿತ್ತು. ಆದ್ರೆ ಈ ರೀತಿಯಲ್ಲಿ ಬಂಧಿಸುವುದು ತಪ್ಪು ಎಂದಿದ್ದಾರೆ. ಮೋದಿಯವರು ನಮ್ಮ ಸಮಸ್ಯೆ ಆಲಿಸಿದ್ದರೆ ಪರಿಹಾರ ದೊರಕುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಗೆ ಕ್ಯಾರೇ ಅನ್ನದೆ ಒಳಗೆ ಹೋಗ್ಬಿಟ್ರು ಮೋದಿ ನೋಡಲು ಬಂದ ಅಜ್ಜ..!

ರೈತರ ಬಂಧನದ ವೇಳೆ ರೈತ ಮುಖಂಡರಿಗೆ ಗಾಯವಾಗಿದೆ. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ತುಮಕೂರು ಆನಂದ್ ಹುಲಿಕಟ್ಟೆ ಕೈಗೆ ಗಾಯವಾಗಿದೆ. ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದ್ದ ಪ್ರತಿಭಟನೆ ನಡೆದಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮ ವಿರೋಧಿಯಾಗಿ ಪ್ರತಿಭಟನೆ ನಡೆಸಲಾಗಿತ್ತು.

‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

ಜನವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!