ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

Published : Aug 08, 2020, 12:10 PM IST

ಪಶ್ಚಿಮಘಟ್ಟ ಪ್ರದೇಶದಲ್ಲಿ ವರುಣನ ಅಬ್ಬರ| ಭಾರೀ ಮಳೆಯಿಂದ ಮಲಪ್ರಭಾ ನದಿಯಲ್ಲಿ ಹರಿವಿನಲ್ಲಿ ಹೆಚ್ಚಳ| ಜಮೀನುಗಳಿಗೆ ನುಗ್ಗಿದ ನೀರು| 

ಬೆಳಗಾವಿ(ಆ.08): ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯಿಂದ ಮಲಪ್ರಭಾ ನದಿಯಲ್ಲಿ ಹರಿವಿನಲ್ಲಿ ಹೆಚ್ಚಾಗಿದೆ. ಹೀಗಾಗಿ ಹಿರೇಹಟ್ಟಿಹೊಳಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. 

11 ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವಾತಾರ; ಎಲ್ಲೆಲ್ಲೂ ಅವಾಂತರಗಳೇ..!

ಕಳೆದ ವರ್ಷ ಬಂದ ಭೀಕರ ಪ್ರವಾಹದಲ್ಲಿ ಈ ಗ್ರಾಮಕ್ಕೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡಿತ್ತು. ಈ ಬಾರಿ ಜಮೀನುಗಳಿಗೆ ನೀರು ನುಗ್ಗಿದ್ದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!