ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಬಳ್ಳಾರಿ, ವಿಜಯನಗರದಲ್ಲಿ ಪ್ರವಾಹ ಭೀತಿ

ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಬಳ್ಳಾರಿ, ವಿಜಯನಗರದಲ್ಲಿ ಪ್ರವಾಹ ಭೀತಿ

Published : Aug 12, 2022, 10:06 AM IST

ತುಂಗಭದ್ರಾ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ

ಬಳ್ಳಾರಿ/ವಿಜಯನಗರ(ಆ.12): ರಾಜ್ಯದ ಹಲವಡೆ ಮಾಹಾಮಳೆ ಸುರಿಯುತ್ತಿದೆ. ಹೀಗಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಬಳ್ಳಾರಿ ಪ್ರವಾಹ ಭೀತಿ ಎದುರಾಗಿದೆ. ತುಂಗಭದ್ರಾ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ಸ್‌ ನೀರು ನದಿಗೆ ಹರಿಬಿಡಲಾಗಿದೆ. ಹೀಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದೆ. ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿದ್ದರಿಂದ ಕಂಪ್ಲಿ ಮೀನುಗಾರರ ಕಾಲೋನಿವರೆಗೂ ನೀರು ಬಂದಿದೆ. ಐತಿಹಾಸಿಕ ಕೋಟೆ ಆಂಜನೇಯ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನ ಗರ್ಭಗುಡಿಗೆ ನೀರು ನುಗ್ಗಿದೆ. ಕಳೆದ ನಾಲ್ಕು ದಿನಗಳಿಂದ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. 

ಕರ್ನಾಟಕ ಲೋಕಾಯುಕ್ತಕ್ಕೆ ಫುಲ್ ಪವರ್, ಹೈಕೋರ್ಟ್ ಆದೇಶಕ್ಕೆ ಸಿದ್ದು ಪಂಚರ್!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more