ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಬಳ್ಳಾರಿ, ವಿಜಯನಗರದಲ್ಲಿ ಪ್ರವಾಹ ಭೀತಿ

ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಬಳ್ಳಾರಿ, ವಿಜಯನಗರದಲ್ಲಿ ಪ್ರವಾಹ ಭೀತಿ

Published : Aug 12, 2022, 10:06 AM IST

ತುಂಗಭದ್ರಾ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ

ಬಳ್ಳಾರಿ/ವಿಜಯನಗರ(ಆ.12): ರಾಜ್ಯದ ಹಲವಡೆ ಮಾಹಾಮಳೆ ಸುರಿಯುತ್ತಿದೆ. ಹೀಗಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಬಳ್ಳಾರಿ ಪ್ರವಾಹ ಭೀತಿ ಎದುರಾಗಿದೆ. ತುಂಗಭದ್ರಾ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ಸ್‌ ನೀರು ನದಿಗೆ ಹರಿಬಿಡಲಾಗಿದೆ. ಹೀಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದೆ. ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿದ್ದರಿಂದ ಕಂಪ್ಲಿ ಮೀನುಗಾರರ ಕಾಲೋನಿವರೆಗೂ ನೀರು ಬಂದಿದೆ. ಐತಿಹಾಸಿಕ ಕೋಟೆ ಆಂಜನೇಯ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನ ಗರ್ಭಗುಡಿಗೆ ನೀರು ನುಗ್ಗಿದೆ. ಕಳೆದ ನಾಲ್ಕು ದಿನಗಳಿಂದ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. 

ಕರ್ನಾಟಕ ಲೋಕಾಯುಕ್ತಕ್ಕೆ ಫುಲ್ ಪವರ್, ಹೈಕೋರ್ಟ್ ಆದೇಶಕ್ಕೆ ಸಿದ್ದು ಪಂಚರ್!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more