ಬೆಳಗಾವಿ: ಗಂಡು ಚಿರತೆ ಸರೆಗೆ ಬೋನುಗಳಿಗೆ ಹೆಣ್ಣು ಚಿರತೆ ಯೂರಿನ್‌ ಸ್ಪ್ರೇ

ಬೆಳಗಾವಿ: ಗಂಡು ಚಿರತೆ ಸರೆಗೆ ಬೋನುಗಳಿಗೆ ಹೆಣ್ಣು ಚಿರತೆ ಯೂರಿನ್‌ ಸ್ಪ್ರೇ

Published : Aug 26, 2022, 06:22 PM IST

ಬೆಳಗಾವಿಯಲ್ಲಿ ಚಿರತೆ ಹಿಡಿಯಲು ಕೈಗೊಂಡ ಹಲವು ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ಈಗ ಚಿರತೆ ಬೋನಿಗೆ ಹೆಣ್ಣು ಚಿರತೆಯ ಮೂತ್ರವನ್ನು ಸಿಂಪಡಿಸಲಾಗಿದೆ.


ಬೆಳಗಾವಿ: ಕಳೆದ 21 ದಿನಗಳಿಂದ ಕುಂದಾನಗರಿ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಮೊನ್ನೆ ರಾತ್ರಿ ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ 21 ದಿನಗಳಿಂದ ಬೆಳಗಾವಿ ಜನರ ನಿದ್ದೆಗೆಡಿಸಿರುವ ಈ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳೆದುರೇ ಬೆಳಗಾವಿ ಹಿಂಡಲಗಾ ಮಧ್ಯೆ ಇರುವ ಕ್ಲಬ್ ರಸ್ತೆಯಿಂದ ಗಾಲ್ಫ್ ಮೈದಾನಕ್ಕೆ ನುಗ್ಗಿತ್ತು‌. ನಿನ್ನೆ ರಾತ್ರಿ ಗಾಲ್ಫ್‌ ಮೈದಾನದಲ್ಲಿ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮರಾದಲ್ಲಿ ಇದು ಕಾಣಿಸಿಕೊಂಡಿದೆ. ಚಿರತೆ ಪೋಟೋ ಆಧರಿಸಿ ಅದೇ ಭಾಗದಲ್ಲಿ ಇಂದು ಕಾರ್ಯಾಚರಣೆ ಆರಂಭಿಸಲಾಯಿತು. ಇದಕ್ಕೂ ‌ಮುನ್ನ ಗಾಲ್ಪ್ ಮೈದಾನದ ಸುತ್ತ ಬೆಳೆದ ಗಿಡಗಂಟಿಗಳನ್ನು ಐದು ಜೆಸಿಬಿಗಳ ಸಹಾಯದಿಂದ ತೆರವು ಮಾಡಲಾಯಿತು. ಇದಲ್ಲದೇ ಹಂದಿ ಹಿಡಿಯುವವರು ಹಾಗೂ ಆನೆಗಳನ್ನು ಕೂಡ ಈ ಚಿರತೆಯನ್ನು ಸೆರೆ ಹಿಡಿಯಲು ಕರೆಸಲಾಗಿತ್ತು. ಆದರೆ ಯಾವುದು ಫಲ ನೀಡದ ಹಿನ್ನೆಲೆಯಲ್ಲಿ ಬೋನಿಗೆ ಹೆಣ್ಣು ಚಿರತೆಯ ಮೂತ್ರವನ್ನು ಸಿಂಪಡಿಸಲು ನಿರ್ಧರಿಸಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more