ಬೆಳಗಾವಿ: ಗಂಡು ಚಿರತೆ ಸರೆಗೆ ಬೋನುಗಳಿಗೆ ಹೆಣ್ಣು ಚಿರತೆ ಯೂರಿನ್‌ ಸ್ಪ್ರೇ

ಬೆಳಗಾವಿ: ಗಂಡು ಚಿರತೆ ಸರೆಗೆ ಬೋನುಗಳಿಗೆ ಹೆಣ್ಣು ಚಿರತೆ ಯೂರಿನ್‌ ಸ್ಪ್ರೇ

Published : Aug 26, 2022, 06:22 PM IST

ಬೆಳಗಾವಿಯಲ್ಲಿ ಚಿರತೆ ಹಿಡಿಯಲು ಕೈಗೊಂಡ ಹಲವು ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ಈಗ ಚಿರತೆ ಬೋನಿಗೆ ಹೆಣ್ಣು ಚಿರತೆಯ ಮೂತ್ರವನ್ನು ಸಿಂಪಡಿಸಲಾಗಿದೆ.


ಬೆಳಗಾವಿ: ಕಳೆದ 21 ದಿನಗಳಿಂದ ಕುಂದಾನಗರಿ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಮೊನ್ನೆ ರಾತ್ರಿ ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ 21 ದಿನಗಳಿಂದ ಬೆಳಗಾವಿ ಜನರ ನಿದ್ದೆಗೆಡಿಸಿರುವ ಈ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳೆದುರೇ ಬೆಳಗಾವಿ ಹಿಂಡಲಗಾ ಮಧ್ಯೆ ಇರುವ ಕ್ಲಬ್ ರಸ್ತೆಯಿಂದ ಗಾಲ್ಫ್ ಮೈದಾನಕ್ಕೆ ನುಗ್ಗಿತ್ತು‌. ನಿನ್ನೆ ರಾತ್ರಿ ಗಾಲ್ಫ್‌ ಮೈದಾನದಲ್ಲಿ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮರಾದಲ್ಲಿ ಇದು ಕಾಣಿಸಿಕೊಂಡಿದೆ. ಚಿರತೆ ಪೋಟೋ ಆಧರಿಸಿ ಅದೇ ಭಾಗದಲ್ಲಿ ಇಂದು ಕಾರ್ಯಾಚರಣೆ ಆರಂಭಿಸಲಾಯಿತು. ಇದಕ್ಕೂ ‌ಮುನ್ನ ಗಾಲ್ಪ್ ಮೈದಾನದ ಸುತ್ತ ಬೆಳೆದ ಗಿಡಗಂಟಿಗಳನ್ನು ಐದು ಜೆಸಿಬಿಗಳ ಸಹಾಯದಿಂದ ತೆರವು ಮಾಡಲಾಯಿತು. ಇದಲ್ಲದೇ ಹಂದಿ ಹಿಡಿಯುವವರು ಹಾಗೂ ಆನೆಗಳನ್ನು ಕೂಡ ಈ ಚಿರತೆಯನ್ನು ಸೆರೆ ಹಿಡಿಯಲು ಕರೆಸಲಾಗಿತ್ತು. ಆದರೆ ಯಾವುದು ಫಲ ನೀಡದ ಹಿನ್ನೆಲೆಯಲ್ಲಿ ಬೋನಿಗೆ ಹೆಣ್ಣು ಚಿರತೆಯ ಮೂತ್ರವನ್ನು ಸಿಂಪಡಿಸಲು ನಿರ್ಧರಿಸಲಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more