ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಈಗ ನಾಗರಿಕರ ಒಕ್ಕೂಟ Vs ಗಣೇಶೋತ್ಸವ ಸಮಿತಿ ಫೈಟ್‌

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಈಗ ನಾಗರಿಕರ ಒಕ್ಕೂಟ Vs ಗಣೇಶೋತ್ಸವ ಸಮಿತಿ ಫೈಟ್‌

Published : Aug 21, 2022, 10:18 AM IST

ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಚಾಮರಾಜಪೇಟೆ ಒಕ್ಕೂಟ, ಗಣೇಶೋತ್ಸವ ಸಮಿತಿ ಮಧ್ಯೆ ತಿಕ್ಕಾಟ 

ಬೆಂಗಳೂರು(ಆ.21):  ಗಣೇಶೋತ್ಸವ ವಿವಾದ ಈದ್ಗಾ ಮೈದಾನದಲ್ಲಿ ತಾರಕ್ಕೇರಿದೆ. ಗಣೇಶೋತ್ಸವಕ್ಕೆ ಅನುಮತಿ ಸಿಗುವ ಮೊದಲೇ ಒಳಜಗಳ ಶುರುವಾಗಿದೆ. ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಚಾಮರಾಜಪೇಟೆ ಒಕ್ಕೂಟ, ಗಣೇಶೋತ್ಸವ ಸಮಿತಿ ಮಧ್ಯೆ ತಿಕ್ಕಾಟ ನಡೆಯುತ್ತಿದೆ. ಗಣೇಶೋತ್ಸವಕ್ಕೆ ಅವಕಾಶ ನೀಡಿ ಅಂತಿದ್ದವರಲ್ಲೇ ಇದೀಗ ಬಿರುಕು ಕಾಣಿಸಿಕೊಂಡಿದೆ. ಗಣೇಶೋತ್ಸವ  ವಿಚಾರಕ್ಕಿಂತ ಒಕ್ಕೂಟದ ಗಲಭೆ ಹೆಚ್ಚಾಗಿದೆ. ರಾಮೇಗೌಡ ಹಾಗೂ ರುಕ್ಮಾಂಗದ ಟೀಮ್‌ಗಳ ಮಧ್ಯೆ ಫೈಟ್‌ ನಡೆಯುತ್ತಿದೆ.

ಲಾಲ್‌ಬಾಗ್‌ನಲ್ಲಿ ಅಪ್ಪು ಕರಾಮತ್ತು: ಪ್ಲವರ್‌ ಶೋಗೆ 9 ಲಕ್ಷ ಮಂದಿ ಭೇಟಿ, 3.5 ಕೋಟಿ ಆದಾಯ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more