ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

Published : Dec 07, 2024, 11:44 AM ISTUpdated : Dec 07, 2024, 11:46 AM IST

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಚಿಕ್ಕಮಗಳೂರು(ಡಿ.07): ಕಾಫಿನಾಡಲ್ಲಿ ಒಕ್ಕಲಿಗರು ವರ್ಸಸ್ ದಲಿತರ ಮಧ್ಯೆ ಗಲಾಟೆ ನಡೆದಿದೆ. ಹೆಣ ಹೂಳುವ ವಿಚಾರಕ್ಕೆ ಇಬ್ಬರ ಮಧ್ಯ ಗಲಾಟೆ ನಡೆದಿದ್ದು, ಶವ ಹೂಳುವ ಗುಂಡಿಗೆ ಇಳಿದು ಒಕ್ಕಲಿಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಕ್ಕಲಿಗರ ಸಮುದಾಯ ಭವನ, ದಲಿತರ ಮಧ್ಯೆ ಸ್ಮಶಾನದ ಜಾಗದ ವಿವಾದ ಇದೆ. ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಹೂಳಲು ದಲಿತರು ಹೋಗಿದ್ದರು. ಹೀಗಾಗಿ ಒಕ್ಕಲಿಗರ ಸಮುದಾಯ ಇದಕ್ಕೆ ತೀವ್ರ‌ ವಿರೋಧ ವ್ಯಕ್ತಪಡಿಸಿದೆ. 

ಭಾರತ ಗಡಿ ಮುಚ್ಚಿದರೆ ಪತನವಾಗೋದೇಕೆ ಬಾಂಗ್ಲಾ: ಮೌನವಾಗಿದ್ದ ಶೇಖ್ ಹಸೀನಾ ಸಿಡಿದೇಳೋಕೆ ಕಾರಣ ಯಾರು?

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ವೇಳೆ ಆಲ್ದೂರು ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾನವಾಗಿತ್ತು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 

25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
Read more