ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

Published : Dec 07, 2024, 11:44 AM ISTUpdated : Dec 07, 2024, 11:46 AM IST

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಚಿಕ್ಕಮಗಳೂರು(ಡಿ.07): ಕಾಫಿನಾಡಲ್ಲಿ ಒಕ್ಕಲಿಗರು ವರ್ಸಸ್ ದಲಿತರ ಮಧ್ಯೆ ಗಲಾಟೆ ನಡೆದಿದೆ. ಹೆಣ ಹೂಳುವ ವಿಚಾರಕ್ಕೆ ಇಬ್ಬರ ಮಧ್ಯ ಗಲಾಟೆ ನಡೆದಿದ್ದು, ಶವ ಹೂಳುವ ಗುಂಡಿಗೆ ಇಳಿದು ಒಕ್ಕಲಿಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಕ್ಕಲಿಗರ ಸಮುದಾಯ ಭವನ, ದಲಿತರ ಮಧ್ಯೆ ಸ್ಮಶಾನದ ಜಾಗದ ವಿವಾದ ಇದೆ. ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಹೂಳಲು ದಲಿತರು ಹೋಗಿದ್ದರು. ಹೀಗಾಗಿ ಒಕ್ಕಲಿಗರ ಸಮುದಾಯ ಇದಕ್ಕೆ ತೀವ್ರ‌ ವಿರೋಧ ವ್ಯಕ್ತಪಡಿಸಿದೆ. 

ಭಾರತ ಗಡಿ ಮುಚ್ಚಿದರೆ ಪತನವಾಗೋದೇಕೆ ಬಾಂಗ್ಲಾ: ಮೌನವಾಗಿದ್ದ ಶೇಖ್ ಹಸೀನಾ ಸಿಡಿದೇಳೋಕೆ ಕಾರಣ ಯಾರು?

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ವೇಳೆ ಆಲ್ದೂರು ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾನವಾಗಿತ್ತು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more