ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

Published : Dec 07, 2024, 11:44 AM ISTUpdated : Dec 07, 2024, 11:46 AM IST

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಚಿಕ್ಕಮಗಳೂರು(ಡಿ.07): ಕಾಫಿನಾಡಲ್ಲಿ ಒಕ್ಕಲಿಗರು ವರ್ಸಸ್ ದಲಿತರ ಮಧ್ಯೆ ಗಲಾಟೆ ನಡೆದಿದೆ. ಹೆಣ ಹೂಳುವ ವಿಚಾರಕ್ಕೆ ಇಬ್ಬರ ಮಧ್ಯ ಗಲಾಟೆ ನಡೆದಿದ್ದು, ಶವ ಹೂಳುವ ಗುಂಡಿಗೆ ಇಳಿದು ಒಕ್ಕಲಿಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಕ್ಕಲಿಗರ ಸಮುದಾಯ ಭವನ, ದಲಿತರ ಮಧ್ಯೆ ಸ್ಮಶಾನದ ಜಾಗದ ವಿವಾದ ಇದೆ. ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಹೂಳಲು ದಲಿತರು ಹೋಗಿದ್ದರು. ಹೀಗಾಗಿ ಒಕ್ಕಲಿಗರ ಸಮುದಾಯ ಇದಕ್ಕೆ ತೀವ್ರ‌ ವಿರೋಧ ವ್ಯಕ್ತಪಡಿಸಿದೆ. 

ಭಾರತ ಗಡಿ ಮುಚ್ಚಿದರೆ ಪತನವಾಗೋದೇಕೆ ಬಾಂಗ್ಲಾ: ಮೌನವಾಗಿದ್ದ ಶೇಖ್ ಹಸೀನಾ ಸಿಡಿದೇಳೋಕೆ ಕಾರಣ ಯಾರು?

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ವೇಳೆ ಆಲ್ದೂರು ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾನವಾಗಿತ್ತು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more