ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

Published : Dec 07, 2024, 11:44 AM ISTUpdated : Dec 07, 2024, 11:46 AM IST

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಚಿಕ್ಕಮಗಳೂರು(ಡಿ.07): ಕಾಫಿನಾಡಲ್ಲಿ ಒಕ್ಕಲಿಗರು ವರ್ಸಸ್ ದಲಿತರ ಮಧ್ಯೆ ಗಲಾಟೆ ನಡೆದಿದೆ. ಹೆಣ ಹೂಳುವ ವಿಚಾರಕ್ಕೆ ಇಬ್ಬರ ಮಧ್ಯ ಗಲಾಟೆ ನಡೆದಿದ್ದು, ಶವ ಹೂಳುವ ಗುಂಡಿಗೆ ಇಳಿದು ಒಕ್ಕಲಿಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಕ್ಕಲಿಗರ ಸಮುದಾಯ ಭವನ, ದಲಿತರ ಮಧ್ಯೆ ಸ್ಮಶಾನದ ಜಾಗದ ವಿವಾದ ಇದೆ. ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಹೂಳಲು ದಲಿತರು ಹೋಗಿದ್ದರು. ಹೀಗಾಗಿ ಒಕ್ಕಲಿಗರ ಸಮುದಾಯ ಇದಕ್ಕೆ ತೀವ್ರ‌ ವಿರೋಧ ವ್ಯಕ್ತಪಡಿಸಿದೆ. 

ಭಾರತ ಗಡಿ ಮುಚ್ಚಿದರೆ ಪತನವಾಗೋದೇಕೆ ಬಾಂಗ್ಲಾ: ಮೌನವಾಗಿದ್ದ ಶೇಖ್ ಹಸೀನಾ ಸಿಡಿದೇಳೋಕೆ ಕಾರಣ ಯಾರು?

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ವೇಳೆ ಆಲ್ದೂರು ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾನವಾಗಿತ್ತು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
Read more