ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ

Published : Dec 07, 2024, 11:44 AM ISTUpdated : Dec 07, 2024, 11:46 AM IST

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

ಚಿಕ್ಕಮಗಳೂರು(ಡಿ.07): ಕಾಫಿನಾಡಲ್ಲಿ ಒಕ್ಕಲಿಗರು ವರ್ಸಸ್ ದಲಿತರ ಮಧ್ಯೆ ಗಲಾಟೆ ನಡೆದಿದೆ. ಹೆಣ ಹೂಳುವ ವಿಚಾರಕ್ಕೆ ಇಬ್ಬರ ಮಧ್ಯ ಗಲಾಟೆ ನಡೆದಿದ್ದು, ಶವ ಹೂಳುವ ಗುಂಡಿಗೆ ಇಳಿದು ಒಕ್ಕಲಿಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಒಕ್ಕಲಿಗರ ಸಮುದಾಯ ಭವನ, ದಲಿತರ ಮಧ್ಯೆ ಸ್ಮಶಾನದ ಜಾಗದ ವಿವಾದ ಇದೆ. ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಹೂಳಲು ದಲಿತರು ಹೋಗಿದ್ದರು. ಹೀಗಾಗಿ ಒಕ್ಕಲಿಗರ ಸಮುದಾಯ ಇದಕ್ಕೆ ತೀವ್ರ‌ ವಿರೋಧ ವ್ಯಕ್ತಪಡಿಸಿದೆ. 

ಭಾರತ ಗಡಿ ಮುಚ್ಚಿದರೆ ಪತನವಾಗೋದೇಕೆ ಬಾಂಗ್ಲಾ: ಮೌನವಾಗಿದ್ದ ಶೇಖ್ ಹಸೀನಾ ಸಿಡಿದೇಳೋಕೆ ಕಾರಣ ಯಾರು?

ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಒಕ್ಕಲಿಗರ ವಾದಿಸಿದ್ದಾರೆ. ಗುಂಡಿಗೆ ಇಳಿದ ಒಕ್ಕಲಿಗ ಮಹಿಳೆ ಶವ ಹೂಳಲು ಬಿಟ್ಟಿಲ್ಲ. ಇದಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂರ್ಣಿಮಾ ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ವೇಳೆ ಆಲ್ದೂರು ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾನವಾಗಿತ್ತು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more