ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

Suvarna News   | Asianet News
Published : Jan 01, 2020, 02:03 PM ISTUpdated : Jan 01, 2020, 02:54 PM IST

ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದು ಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

 

ಮೈಸೂರು(ಜ.01): ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದುಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ ಮೈಸೂರಿನಲ್ಲಿ ಮಧ್ಯರಾತ್ರಿ ಪೆಟ್ರೋಲ್ ಬಂಕ್‌ನಲ್ಲಿ ಗಲಾಟೆಯಾಗಿದೆ. ಮೈಸೂರಿನ ಮೆಟ್ರೋಪೋಲ್ ಬಳಿಯ ಹೆಚ್‌.ಪಿ. ಪೆಟ್ರೋಲ್ ಬಂಕ್ ಬಳಿ ಕ್ಯೂ ನಿಂತಿದ್ದು, ಪೆಟ್ರೋಲ್‌ಗಾಗಿ ವಾಹನ ಸವಾರರು, ಯುವಕರಿಂದ ಗಲಾಟೆ ನಡೆದಿದೆ.

ಹೊಸ ವರ್ಷದ ಎಫೆಕ್ಟ್, ಬೆತ್ತಲೆಯಾಗಿ ಕುಣಿದ ಭೂಪ: ವಾಯು ವಿಹಾರಿಗಳಿಗೆ ಶಾಕ್!

ಈ ವೇಳೆ ಕುಡಿತ ಮತ್ತಿನಲ್ಲಿ ವ್ಯಕ್ತಿ ಬೈಕ್ ಗಳ ಮೇಲೆ ಕಾರು ನುಗ್ಗಿಸಿದ್ದಾನೆ. ಎರಡು ದ್ವಿಚಕ್ರ ವಾಹನಗಳು ಜಖಂ ಆಗಿದ್ದು, ಕಾರು ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೇವರಾಜ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದೇವರಾಜ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ನಡೆದಿದೆ.

ಗರ್ಭಿಣಿಯರ ತುತ್ತಿಗೂ ಕುತ್ತು, ಅಕ್ಕಿ ಕದಿಯುವ ಅಧಿಕಾರಿಗಳ ಗೋಲ್ಮಾಲ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?